Webdunia - Bharat's app for daily news and videos

Install App

ಅತೃಪ್ತ ಜೆಡಿಎಸ್ ಶಾಸಕರ ಬಂಡಾಯ ಶಮನಕ್ಕೆ ಸಿಎಂ ಕುಮಾರಸ್ವಾಮಿಯಿಂದ ಮಾಸ್ಟರ್ ಪ್ಲ್ಯಾನ್

Webdunia
ಸೋಮವಾರ, 8 ಜುಲೈ 2019 (10:21 IST)
ಬೆಂಗಳೂರು : ಕಾಂಗ್ರೆಸ್ ಶಾಸಕರ ಜೊತೆ ಮೂವರು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಅತೃಪ್ತ ಜೆಡಿಎಸ್ ಶಾಸಕರ ಬಂಡಾಯ ಶಮನಕ್ಕೆ  ಸಿಎಂ ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್ ವೊಂದನ್ನು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಜೆಡಿಎಸ್ ನ  ಕೆಲ ನಾಯಕರು ಬಿಜೆಪಿ ಸಂರ್ಕದಲ್ಲಿರುವ ಹಿನ್ನಲೆ ಹಾಗೂ  ಜೆಡಿಎಸ್ ನಲ್ಲಿರುವ ಭಿನ್ನಾಭಿಪ್ರಾಯ ಶಮನ ಮಾಡಲು ಸಿಎಂ ನಿರ್ಧಾರ ಮಾಡಿದ್ದು, ಅದಕ್ಕಾಗಿ ಜೆಡಿಎಸ್ ನ ಎಲ್ಲಾ ಸಚಿವರುಗಳಿಂದ ರಾಜೀನಾಮೆ ಸಾಧ್ಯತೆ ಇದೆ ಎನ್ನಲಾಗಿದೆ.


ಈ ಹೊಸ ತಂತ್ರದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ನಿನ್ನೆ ನಡೆದ ಜೆಡಿಎಲ್ ಪಿ ಸಭೆಯಲ್ಲಿ ಚರ್ಚೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಲ್ಲಿರುವ ಅತೃಪ್ತ ಜೆಡಿಎಸ್ ಶಾಸಕರ ಮನವೊಲಿಸಿ ಕರೆತರಲು ಇಂದು ಮೂವರು ಸಚಿವರಾದ ಹೆಚ್.ಡಿ.ರೇವಣ್ಣ, ಶಾ.ರಾ.ಮಹೇಶ್ ಹಾಗೂ ಸಿ.ಎಸ್.ಪುಟ್ಟರಾಜು ಅವರನ್ನು ಮುಂಬೈಗೆ ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments