Webdunia - Bharat's app for daily news and videos

Install App

ಮಾತಾ ಮಾಣಿಕೇಶ್ವರಿ ಮಾತೆಯ ದರ್ಶನ ಪಡೆದ ಭಕ್ತರು

Webdunia
ಶುಕ್ರವಾರ, 9 ನವೆಂಬರ್ 2018 (18:34 IST)
ಯಾನಗುಂದಿಯ ಶ್ರೀಮಾತಾ ಮಾಣಿಕೇಶ್ವರಿ ಮಾತೆ  ಪಟ್ಟಣದಲ್ಲಿ ಭಕ್ತಾಧಿಗಳಿಗೆ ಧರ್ಮದರ್ಶನ ನೀಡಿದರು.

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಯಾನಗುಂದಿಯ ಶ್ರೀಮಾತಾ ಮಾಣಿಕೇಶ್ವರಿ ಮಾತೆ  ಗುರುಮಠಕಲ್ ಪಟ್ಟಣದಲ್ಲಿ ಭಕ್ತಾಧಿಗಳಿಗೆ ಧರ್ಮದರ್ಶನ ನೀಡಿದರು. ಮಾತಾಮಾಣಿಕೇಶ್ವರಿ ಮಾತಾ ಇದುವರೆಗೂ ಹೊರಗಡೆ ಬಂದು ಭಕ್ತರಿಗೆ ದರ್ಶನ ನೀಡಿದ್ದೇ ಎರಡನೇ ಬಾರಿ. ಒಮ್ಮೆ ಮಾತೆಯ ಸಹೋದರಿ ಲಿಂಗೈಕ್ಯರಾದಾಗ ಬಿಟ್ರೆ ಅವರು ತಮ್ಮ ಆಶ್ರಮದಿಂದ ಹೊರಗಡೆಗೆ ಬಂದಿದ್ದು ಇವತ್ತೇ ಅಂತೇ.

ಆದ್ದರಿಂದ ಯಾನಗುಂದಿ, ಗುರುಮಿಠಕಲ್ ಸುತ್ತಮುತ್ತಲಿನ ಭಕ್ತಾಧಿಗಳು ಮಾತೆಯ ದರ್ಶನ ಪಡೆದು ಖುಷಿಪಟ್ರು. ಮಾತಾ ಮಾಣಿಕೇಶ್ವರಿ ಮಾತೆಯ ಬಹುದಿನಗಳ ಕನಸು ಮಹಾರಾಷ್ಟ್ರದ ಪೆದ್ದಾ ಶಹಾಪೂರದಲ್ಲಿ ಅನಾಥ ಆಶ್ರಮ ಉದ್ಘಾಟನೆಯ ನಿಮಿತ್ಯ ಯಾನಗುಂದಿಯಿಂದ ಗುರುಮಠಕಲ್ ಗುಜುನೂರ್ ಮಾರ್ಗದ ಕಂಕಲ್, ಅನುಪುರ, ನಾರಾಯಣಪೇಟೆ, ಮಹಾರಾಷ್ಟ್ರದ ಮಾಹಿಬೂಬ್ಬ ನಗರ, ಜಾರ್ಚಲ, ಮಾರ್ಗದ ಮೂಲಕ ಹೈದರಾಬಾದ್ ನ ಪೆದ್ದ ಶಹಾಪೂರಕ್ಕೆ ಪ್ರಯಾಣ ಬೆಳೆಸಿದರು.

ದಾರಿಯುದ್ದಕ್ಕೊ ಮಾತಾಜೀ ತಲುಪುವ ಸ್ಥಳದವರೆಗೆ ಪೋಲಿಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಆಯಾ ಊರುಗಳಲ್ಲಿ ರಸ್ತೆ ಉದ್ದಕ್ಕೂ ನೀರು ಹಾಕಿ, ಮದುವಣಗಿತ್ತಿಯಂತೆ ಸಿಂಗರಸಿ ಪುಷ್ಪವೃಷ್ಟಿಯೊಂದಿಗೆ ಮಾತಾಜಿಗೆ ಸ್ವಾಗತ ನೀಡಲಾಯಿತು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments