ನಿಷೇಧಿತ ಪ್ರದೇಶದಲ್ಲಿ ಮಠ ನಿರ್ಮಾಣ?

Webdunia
ಗುರುವಾರ, 2 ಮೇ 2019 (19:01 IST)
ಪುರಾತತ್ವ ಇಲಾಖೆಯ ಯಡವಟ್ಟಿನಿಂದಾಗಿ ಗುಂಜನರಸಿಂಹಸ್ವಾಮಿಗೆ ಆಪತ್ತು ಎದುರಾಗಿದೆ.
ನರಸಿಂಹಸ್ವಾಮಿ ದೇವಾಲಯ ಸಮೀಪ ದೇಗುಲ ಕಟ್ಟಡಕ್ಕೆ ನಿರ್ಮಾಣಕ್ಕೆ ಅನುಮತಿ ನೀಡಿರುವ ಅಧಿಕಾರಿಗಳ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಪುರಾತತ್ವ ಇಲಾಖೆ ಕಾನೂನು ಉಲ್ಲಂಘನೆ ಮಾಡಿದೆ ಅಹೋಬಲ ಮಠದ ಆಡಳಿತ ಮಂಡಳಿ.

ಪುರಾತತ್ವ ಇಲಾಖೆ 100 ಮೀಟರ್ ಅಂತರ ಯಾವುದೇ ಕಾಮಗಾರಿ ಕೈಗೊಳ್ಳದಂತೆ ಆದೇಶ ನೀಡಿರುವ ಪುರಾತತ್ವ ಇಲಾಖೆ ಆದರೆ ನಿಷೇಧಿತ ಪ್ರದೇಶದಲ್ಲಿ ಮಠ ನಿರ್ಮಾಣಕ್ಕೆ ಮುಂದಾಗಿದ್ದಾರೆ ಅಹೋಬಲ ಮಠ ಟ್ರಸ್ಟಿಗಳು.

ದೇವಾಲಯ ಸಮೀಪವಿರುವ ದಲಿತ ಕುಟುಂಬಕ್ಕೆ ನಿಷೇಧ ಹೇರಿರುವ ಅಧಿಕಾರಿಗಳು. ಮಠಕ್ಕೆ ನಿರ್ಮಾಣಕ್ಕೆ ಮಾತ್ರ ಅನುಮತಿ ನೀಡಿದೆ. ರಿಪೇರಿ ಮತ್ತು ನವೀಕರಣಕ್ಕಷ್ಟೇ ಅನುಮತಿ ನೀಡಲಾಗಿದ್ದು, ಮಠದ ಟ್ರಸ್ಟಿಗಳು ನಿಷೇಧಿತ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಪುರಾತತ್ವ ಇಲಾಖೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಗುಂಜನರಸಿಂಹ ಸ್ವಾಮಿ ಭಕ್ತಾಧಿಗಳು ಮತ್ತು ಸ್ಥಳೀಯ ನಿವಾಸಿಗಳಿಂದ ಮಠ ನಿರ್ಮಾಣಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ತಿ. ನರಸೀಪುರದಲ್ಲಿ ಈ ಘಟನೆ ನಡೆದಿದೆ.

ಘಟನೆ ಬಗ್ಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ವಿರುದ್ದ ಜನರು ಕಿಡಿಕಾರುತ್ತಿದ್ದಾರೆ. ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಮತ್ತೊಂದು ಘಟನೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments