Webdunia - Bharat's app for daily news and videos

Install App

ನಿಷೇಧಿತ ಪ್ರದೇಶದಲ್ಲಿ ಮಠ ನಿರ್ಮಾಣ?

Webdunia
ಗುರುವಾರ, 2 ಮೇ 2019 (19:01 IST)
ಪುರಾತತ್ವ ಇಲಾಖೆಯ ಯಡವಟ್ಟಿನಿಂದಾಗಿ ಗುಂಜನರಸಿಂಹಸ್ವಾಮಿಗೆ ಆಪತ್ತು ಎದುರಾಗಿದೆ.
ನರಸಿಂಹಸ್ವಾಮಿ ದೇವಾಲಯ ಸಮೀಪ ದೇಗುಲ ಕಟ್ಟಡಕ್ಕೆ ನಿರ್ಮಾಣಕ್ಕೆ ಅನುಮತಿ ನೀಡಿರುವ ಅಧಿಕಾರಿಗಳ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಪುರಾತತ್ವ ಇಲಾಖೆ ಕಾನೂನು ಉಲ್ಲಂಘನೆ ಮಾಡಿದೆ ಅಹೋಬಲ ಮಠದ ಆಡಳಿತ ಮಂಡಳಿ.

ಪುರಾತತ್ವ ಇಲಾಖೆ 100 ಮೀಟರ್ ಅಂತರ ಯಾವುದೇ ಕಾಮಗಾರಿ ಕೈಗೊಳ್ಳದಂತೆ ಆದೇಶ ನೀಡಿರುವ ಪುರಾತತ್ವ ಇಲಾಖೆ ಆದರೆ ನಿಷೇಧಿತ ಪ್ರದೇಶದಲ್ಲಿ ಮಠ ನಿರ್ಮಾಣಕ್ಕೆ ಮುಂದಾಗಿದ್ದಾರೆ ಅಹೋಬಲ ಮಠ ಟ್ರಸ್ಟಿಗಳು.

ದೇವಾಲಯ ಸಮೀಪವಿರುವ ದಲಿತ ಕುಟುಂಬಕ್ಕೆ ನಿಷೇಧ ಹೇರಿರುವ ಅಧಿಕಾರಿಗಳು. ಮಠಕ್ಕೆ ನಿರ್ಮಾಣಕ್ಕೆ ಮಾತ್ರ ಅನುಮತಿ ನೀಡಿದೆ. ರಿಪೇರಿ ಮತ್ತು ನವೀಕರಣಕ್ಕಷ್ಟೇ ಅನುಮತಿ ನೀಡಲಾಗಿದ್ದು, ಮಠದ ಟ್ರಸ್ಟಿಗಳು ನಿಷೇಧಿತ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಪುರಾತತ್ವ ಇಲಾಖೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಗುಂಜನರಸಿಂಹ ಸ್ವಾಮಿ ಭಕ್ತಾಧಿಗಳು ಮತ್ತು ಸ್ಥಳೀಯ ನಿವಾಸಿಗಳಿಂದ ಮಠ ನಿರ್ಮಾಣಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ತಿ. ನರಸೀಪುರದಲ್ಲಿ ಈ ಘಟನೆ ನಡೆದಿದೆ.

ಘಟನೆ ಬಗ್ಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ವಿರುದ್ದ ಜನರು ಕಿಡಿಕಾರುತ್ತಿದ್ದಾರೆ. ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಮತ್ತೊಂದು ಘಟನೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments