ಈಗಲೂ ಹೇಳುತ್ತೇನೆ, ಕಾಂಗ್ರೆಸ್ ಗೇ ಮತ ಹಾಕಿ: ಮಾತೆ ಮಹಾದೇವಿ ಪುನರುಚ್ಚಾರ

Webdunia
ಮಂಗಳವಾರ, 17 ಏಪ್ರಿಲ್ 2018 (07:34 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್ ಗೇ ಮತ ಹಾಕಿ ಎಂದು ಮಾತೆ ಮಹಾದೇವಿ ಮತ್ತೆ ಮನವಿ ಮಾಡಿದ್ದಾರೆ.

‘ಯಾರೂ ಮಾಡದಂತಹ ಕೆಲಸ ಕಾಂಗ್ರೆಸ್ ಮಾಡಿದೆ. ಹಾಗಾಗಿ ನನ್ನ ಬೆಂಬಲಿಗರು,  ಸಮುದಾಯದವರಿಗೆ ಕಾಂಗ್ರೆಸ್ ಗೇ ಮತ ಹಾಕಿ ಎಂದು ಹೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಟಿಕೆಟ್ ಸಿಕ್ಕಿಲ್ಲ ಎಂದು ಹೇಳಿಕೆ ಬದಲಾಯಿಸಲ್ಲ. ಈಗಲೂ ಕಾಂಗ್ರೆಸ್ ನ್ನೇ ಬೆಂಬಲಿಸಿ ಎನ್ನುವೆ’ ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ ಪುನರುಚ್ಛರಿಸಿದ್ದಾರೆ.

ಈ ಮೊದಲು ಬಸವಕಲ್ಯಾಣ ಕ್ಷೇತ್ರದಲ್ಲಿ ತಮ್ಮ  ಆಪ್ತನಿಗೆ ಟಿಕೆಟ್ ಕೊಡಿಸುವಂತೆ ಮಾತೆ ಮಹಾದೇವಿ ಒತ್ತಾಯ ಮಾಡಿದ್ದರು ಎನ್ನಲಾಗಿತ್ತು. ಅದನ್ನು ಈಗ ಅವರು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments