Webdunia - Bharat's app for daily news and videos

Install App

ಈಗಲೂ ಹೇಳುತ್ತೇನೆ, ಕಾಂಗ್ರೆಸ್ ಗೇ ಮತ ಹಾಕಿ: ಮಾತೆ ಮಹಾದೇವಿ ಪುನರುಚ್ಚಾರ

Webdunia
ಮಂಗಳವಾರ, 17 ಏಪ್ರಿಲ್ 2018 (07:34 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್ ಗೇ ಮತ ಹಾಕಿ ಎಂದು ಮಾತೆ ಮಹಾದೇವಿ ಮತ್ತೆ ಮನವಿ ಮಾಡಿದ್ದಾರೆ.

‘ಯಾರೂ ಮಾಡದಂತಹ ಕೆಲಸ ಕಾಂಗ್ರೆಸ್ ಮಾಡಿದೆ. ಹಾಗಾಗಿ ನನ್ನ ಬೆಂಬಲಿಗರು,  ಸಮುದಾಯದವರಿಗೆ ಕಾಂಗ್ರೆಸ್ ಗೇ ಮತ ಹಾಕಿ ಎಂದು ಹೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಟಿಕೆಟ್ ಸಿಕ್ಕಿಲ್ಲ ಎಂದು ಹೇಳಿಕೆ ಬದಲಾಯಿಸಲ್ಲ. ಈಗಲೂ ಕಾಂಗ್ರೆಸ್ ನ್ನೇ ಬೆಂಬಲಿಸಿ ಎನ್ನುವೆ’ ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ ಪುನರುಚ್ಛರಿಸಿದ್ದಾರೆ.

ಈ ಮೊದಲು ಬಸವಕಲ್ಯಾಣ ಕ್ಷೇತ್ರದಲ್ಲಿ ತಮ್ಮ  ಆಪ್ತನಿಗೆ ಟಿಕೆಟ್ ಕೊಡಿಸುವಂತೆ ಮಾತೆ ಮಹಾದೇವಿ ಒತ್ತಾಯ ಮಾಡಿದ್ದರು ಎನ್ನಲಾಗಿತ್ತು. ಅದನ್ನು ಈಗ ಅವರು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments