Webdunia - Bharat's app for daily news and videos

Install App

ಮುದ್ದು ಮಕ್ಕಳ ಆಹಾರಕ್ಕೆ ಕನ್ನ

Webdunia
ಶುಕ್ರವಾರ, 26 ಏಪ್ರಿಲ್ 2019 (15:16 IST)
ಅಂಗನವಾಡಿ ಎಂದರೆ ಅಲ್ಲಿ ಪುಟ್ಟ ಮಕ್ಕಳು ಕಲಿಕೆಯ ತಾಣವಾಗಿರುತ್ತದೆ. ಆದರೆ ದುರುಳರು ಮಕ್ಕಳು ತಿನ್ನು ಆಹಾರಕ್ಕೆ ಕನ್ನ ಹಾಕಿದ್ದಾರೆ.

ಅಂಗನವಾಡಿ ಕೇಂದ್ರಕ್ಕೆ ಕನ್ನ ಹಾಕಿರುವ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಘಟನೆ.

ಮಕ್ಕಳ ಆಹಾರ ಸಾಮಾಗ್ರಿ ಸೇರಿದಂತೆ ಗ್ಯಾಸ್ ಸಿಲಿಂಡರ್ ಕಳವು ಮಾಡಲಾಗಿದೆ. ಕಳ್ಳರು ಸಿಲಿಂಡರ್, ಅಕ್ಕಿ, ಬೇಳೆ ಕಾಳುಗಳು, ಹೆಸರು ಕಾಳು, ಎಣ್ಣೆ ಇನ್ನು ಮುಂತಾದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.

ತಡರಾತ್ರಿ ಅಂಗನವಾಡಿಯ ಬೀಗವನ್ನು ಮುರಿದು ಕಳ್ಳತನ ಮಾಡಲಾಗಿದೆ. KRS ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments