‘ಮೌಲ್ವಿ ಹೇಡಿ, ಓಡಿ ಹೋಗಿದ್ದಾನೆ’

Webdunia
ಬುಧವಾರ, 20 ಏಪ್ರಿಲ್ 2022 (18:42 IST)
ಶಾಂತಿಯಿಂದ ಇದ್ದಂತಹ ರಾಜ್ಯವನ್ನು ಕೊಲೆ, ಗಲಭೆ ನಿರ್ಮಾಣ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಪ್ರಚೋದನೆ ಮಾಡುವ ವಿಡಿಯೋ ನೋಡಿದ್ದೇನೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅವರು ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡೆದಿರುವುದನ್ನು ನೋಡಿದ್ದೇವೆ. ಆರ್‌ಎಸ್‍ಎಸ್ ಮುರ್ದಾಬಾದ್ ಘೋಷಣೆ ಕೂಗಿದ್ದಾರೆ. ಕಲ್ಲು ತೂರಾಟ ಮಾಡಿರುವ ಪುಂಡರನ್ನ ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗೆ ಇದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳಲು ಹೋಗಲ್ಲ. ಆ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ. ದೇಶದ್ರೋಹ ಮಾಡಿ, ಗೂಂಡಾಗಿರಿ ಮಾಡಿ ಓಡಿ ಹೋಗಿರುವ ರಾಷ್ಟ್ರ ದ್ರೋಹಿ ಮೌಲ್ವಿಯನ್ನು ಬಂಧಿಸುವಂತೆ ಪ್ರಧಾನಿ ಹಾಗೂ ಅಮಿತ್ ಶಾ ಅವರಲ್ಲಿ ಒತ್ತಾಯಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments