Webdunia - Bharat's app for daily news and videos

Install App

‘ಮೌಲ್ವಿ ಹೇಡಿ, ಓಡಿ ಹೋಗಿದ್ದಾನೆ’

Webdunia
ಬುಧವಾರ, 20 ಏಪ್ರಿಲ್ 2022 (18:42 IST)
ಶಾಂತಿಯಿಂದ ಇದ್ದಂತಹ ರಾಜ್ಯವನ್ನು ಕೊಲೆ, ಗಲಭೆ ನಿರ್ಮಾಣ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಪ್ರಚೋದನೆ ಮಾಡುವ ವಿಡಿಯೋ ನೋಡಿದ್ದೇನೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅವರು ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡೆದಿರುವುದನ್ನು ನೋಡಿದ್ದೇವೆ. ಆರ್‌ಎಸ್‍ಎಸ್ ಮುರ್ದಾಬಾದ್ ಘೋಷಣೆ ಕೂಗಿದ್ದಾರೆ. ಕಲ್ಲು ತೂರಾಟ ಮಾಡಿರುವ ಪುಂಡರನ್ನ ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗೆ ಇದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳಲು ಹೋಗಲ್ಲ. ಆ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ. ದೇಶದ್ರೋಹ ಮಾಡಿ, ಗೂಂಡಾಗಿರಿ ಮಾಡಿ ಓಡಿ ಹೋಗಿರುವ ರಾಷ್ಟ್ರ ದ್ರೋಹಿ ಮೌಲ್ವಿಯನ್ನು ಬಂಧಿಸುವಂತೆ ಪ್ರಧಾನಿ ಹಾಗೂ ಅಮಿತ್ ಶಾ ಅವರಲ್ಲಿ ಒತ್ತಾಯಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments