Webdunia - Bharat's app for daily news and videos

Install App

‘ಪ್ರಚೋದನಕಾರಿ ಭಾಷಣದ ಹಿಂದೆ ಮೌಲ್ವಿಯ ಕೈವಾಡವಿದೆ’

Webdunia
ಭಾನುವಾರ, 8 ಮೇ 2022 (19:45 IST)
ಕವಲಂದೆ ಛೋಟಾ ಪಾಕಿಸ್ತಾನ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು,ಇದು ಮುಸ್ಲಿಮರ ಸೊಕ್ಕಿನ ವರ್ತನೆ. ಮೌಲ್ವಿಯ ಪ್ರಚೋದನಕಾರಿ ಭಾಷಣದಿಂದ ಇದಾಗಿದೆ.ಈ ಪ್ರಕರಣದ ಹಿಂದೆ ಮೌಲ್ವಿಯ ಕೈವಾಡ ಇದೆ ಎಂದ್ರು.ನಮ್ಮ ಹೋರಾಟ ಆಜಾನ್ ವಿರುದ್ಧ ಅಲ್ಲ,ಅದು ಹೊರ ಸೂಸುವ ಶಬ್ಧದ ವಿರುದ್ದ.ಸುಪ್ರಭಾತ ಅಭಿಯಾನ ಯಾವುದೇ ಕಾರಣಕ್ಕೂ ನಿಲ್ಲಲ್ಲ.ಮೇ 9ರಿಂದ ಎಲ್ಲಾ ದೇವಸ್ಥಾನಗಳಲ್ಲೂ ಸುಪ್ರಭಾತ ಅಭಿಯಾನ ಮಾಡಲಾಗುತ್ತದೆ.ರಾಜ್ಯದಲ್ಲಿ ಶಾಂತಿ ಭಂಗವಾಗುತ್ತಿರುವುದು ಮುಸ್ಲಿಂರಿಂದ.ಒಂದು ವೇಳೆ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ  ನೇರ ಹೊಣೆಯಾಗಲಿದೆ ಎಂದು ಹೇಳಿದರು.ಕವಲಂದೆ ಪ್ರಕರಣದ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.ಇದಲ್ಲದಿದ್ದರೆ ಹಿಂದೂ ಸಂಘಟನೆಗಳಿಂದ ಕವಲಂದೆ ಚಲೋ ಮಾಡಲಾಗುತ್ತೆ ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments