ಮೋದಿ ಬದುಕಿರಲಿ, ಆರೋಗ್ಯವಾಗಿರಲಿ-ಸಿದ್ದರಾಮಯ್ಯ

Webdunia
ಬುಧವಾರ, 1 ಮಾರ್ಚ್ 2023 (17:20 IST)
‘ಮರ್‌ ಜಾ ಮೋದಿ ಎಂದು ಕಾಂಗ್ರೆಸ್​​​​ನವರು ಘೋಷಣೆ ಕೂಗುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಹೇಳಿಕೆಯನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ, ಯಾರೂ ಹೇಳಿಲ್ಲ. ಮೋದಿ ಅವರು ಬದುಕಿರಲಿ, ಆರೋಗ್ಯವಾಗಿ ಇರಲಿ. ಜನರ ಕೆಲಸ ಮಾಡಿಲ್ಲ ಅಂತ ಅಷ್ಟೇ ನಾವು ಹೇಳೋದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಾಪ ಯಡಿಯೂರಪ್ಪಗೆ ಒಳಗೆ ಕುದಿಯುತ್ತಿದೆ. ಬಿಜೆಪಿ ಸೋತ್ರೆ ಸಾಕು ಎನ್ನುವಂತೆ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಅಲ್ಲ, ಬಿರುಗಾಳಿ ಬೀಸಲು ಶುರುವಾಗಿದೆ. ಬಿರುಗಾಳಿ ಎದುರು ಹಾರಿ ಹೋಗಲಿದ್ದಾರೆ. ಅಭಿವೃದ್ಧಿ ಮೇಲೆ ಚರ್ಚೆಗೆ ಬನ್ನಿ ಎಂದು ಆಹ್ವಾನ ಕೊಟ್ಟಿದ್ದೇನೆ. ರಮೇಶ ಜಾರಕಿಹೊಳಿ ಒಬ್ಬ ಹುಂಬ, ಅವನ ಮಾತಿಗೆ ಅಷ್ಟು ಕಿಮ್ಮತ್ತು ಕೊಡೋದು ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments