Select Your Language

Notifications

webdunia
webdunia
webdunia
webdunia

ಎಂ.ಇ.ಎಸ್. ವಿರುದ್ಧ ಜಯ ಕರ್ನಾಟಕ ಘರ್ಜನೆ

ಎಂ.ಇ.ಎಸ್. ವಿರುದ್ಧ ಜಯ ಕರ್ನಾಟಕ ಘರ್ಜನೆ
ಬೆಂಗಳೂರು , ಸೋಮವಾರ, 20 ಡಿಸೆಂಬರ್ 2021 (14:45 IST)
ಮಹಾರಾಷ್ಟ್ರದ ಎಂಇಎಸ್ ಪುಂಡರ ವಿರುದ್ಧ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿದ್ದು, ನಿರಂತರವಾಗಿ ಕನ್ನಡಿಗರ ಮೇಲೆ ಶೋಷಣೆ ಮಾಡುತ್ತಿದ್ದಾರೆ.ಇದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್ ಹಾಗೂ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯೂ ಇಯರ್ ಸೆಲೆಬ್ರೆಷನ್ ಗೆ ಬ್ರೇಕ್ ಪಕ್ಕಾ...!!!