ಎಂ.ಇ.ಎಸ್. ವಿರುದ್ಧ ಜಯ ಕರ್ನಾಟಕ ಘರ್ಜನೆ

Webdunia
ಸೋಮವಾರ, 20 ಡಿಸೆಂಬರ್ 2021 (14:45 IST)
ಮಹಾರಾಷ್ಟ್ರದ ಎಂಇಎಸ್ ಪುಂಡರ ವಿರುದ್ಧ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿದ್ದು, ನಿರಂತರವಾಗಿ ಕನ್ನಡಿಗರ ಮೇಲೆ ಶೋಷಣೆ ಮಾಡುತ್ತಿದ್ದಾರೆ.ಇದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್ ಹಾಗೂ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments