Webdunia - Bharat's app for daily news and videos

Install App

ಎಂ.ಇ.ಎಸ್. ವಿರುದ್ಧ ಜಯ ಕರ್ನಾಟಕ ಘರ್ಜನೆ

Webdunia
ಸೋಮವಾರ, 20 ಡಿಸೆಂಬರ್ 2021 (14:45 IST)
ಮಹಾರಾಷ್ಟ್ರದ ಎಂಇಎಸ್ ಪುಂಡರ ವಿರುದ್ಧ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿದ್ದು, ನಿರಂತರವಾಗಿ ಕನ್ನಡಿಗರ ಮೇಲೆ ಶೋಷಣೆ ಮಾಡುತ್ತಿದ್ದಾರೆ.ಇದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್ ಹಾಗೂ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಮುಂದೆ ತಂದೆ ಮೇಲೆ ಕೈ ಮಾಡಲಿಲ್ಲ… ಟ್ರಕ್ ಡ್ರೈವರ್ ಸಂಯಮಕ್ಕೆ ನೆಟ್ಟಿಗರ ಸಲಾಂ Video

Karnataka Weather: ವಾಯುಭಾರ ಕುಸಿತ, ಇಂದು ಎಲ್ಲೆಲ್ಲಾ ಮಳೆಯಾಗಲಿದೆ ನೋಡಿ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments