Webdunia - Bharat's app for daily news and videos

Install App

ಬಿಬಿಎಂಪಿ ಮೇಯರ್ ಆಯ್ಕೆ; ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (10:54 IST)
ಬೆಂಗಳೂರು : ಬಿಬಿಎಂಪಿ ಮೇಯರ್ ಅಭ್ಯರ್ಥಿ ಬಗ್ಗೆ ಪಕ್ಷದಿಂದಲೇ ತೀರ್ಮಾನವಾಗುವ ಹಿನ್ನಲೆಯಲ್ಲಿ ಇದೀಗ ಬಿಬಿಎಂಪಿ ಮೇಯರ್ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದೆ.




ಬಿಬಿಎಂಪಿ ಮೇಯರ್ ಅಭ್ಯರ್ಥಿ ಬಗ್ಗೆ ಪಕ್ಷದಿಂದಲೇ ತೀರ್ಮಾನವಾಗುವುದರಿಂದ ತಮ್ಮ ತಮ್ಮ ಕ್ಷೇತ್ರದ ಕಾರ್ಪೋರೇಟರ್ ಗಳನ್ನು ಬೆಂಬಲಿಸುವ ಮೂಲಕ ಬಿಜೆಪಿ ಶಾಸಕರ ನಡುವೆ ಭಿನ್ನಮತ ಭುಗಿಲೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


ಮಂಜುನಾಥ್ ರಾಜು, ಶ್ರೀನಿವಾಸ್, ಪದ್ಮನಾಭ ರೆಡ್ಡಿ ಮೇಯರ್ ರೇಸ್ ನಲ್ಲಿ  ಮೂವರು ಕಾರ್ಪೊರೇಟರ್ ಗಳಾಗಿದ್ದು, ಪದ್ಮನಾಭ ರೆಡ್ಡಿ ಪರ ರೆಡ್ಡಿ ಸಮುದಾಯದ ಶಾಸಕರು ನಿಂತರೆ, ಶ್ರೀನಿವಾಸ್ ಬೆನ್ನಿಗೆ ಸಚಿ ಆರ್ ಅಶೋಕ್ ನಿಂತಿದ್ದಾರೆ. ಹಾಗೇ  ಮಂಜುನಾಥ್ ರಾಜು ಪರ ಡಿಸಿಎಂ ಅಶ್ವತ್ಥ್ ನಿಂತಿದ್ದಾರೆ.


ಹೀಗಾಗಿ ಭಿನ್ನಮಯಕ್ಕೆ ಅವಕಾಶ ಕೊಡದೆ ಆಯ್ಕೆಗೆ ಕಸರತ್ತು ನಡೆಸಿದ ಸರ್ಕಾರ ಸೆ 30ರವರೆಗೂ ಹೆಸರು ಫೈನಲ್ ಮಾಡದಿರಲು ತೀರ್ಮಾನಿಸಿದೆ. ಹಾಗೇ ಅ.1ರ ಹಿಂದಿನ ದಿನ ರಾತ್ರಿ ಹೆಸರು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments