Webdunia - Bharat's app for daily news and videos

Install App

ಬಿಬಿಎಂಪಿ ಮೇಯರ್ ಆಯ್ಕೆ; ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (10:54 IST)
ಬೆಂಗಳೂರು : ಬಿಬಿಎಂಪಿ ಮೇಯರ್ ಅಭ್ಯರ್ಥಿ ಬಗ್ಗೆ ಪಕ್ಷದಿಂದಲೇ ತೀರ್ಮಾನವಾಗುವ ಹಿನ್ನಲೆಯಲ್ಲಿ ಇದೀಗ ಬಿಬಿಎಂಪಿ ಮೇಯರ್ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದೆ.




ಬಿಬಿಎಂಪಿ ಮೇಯರ್ ಅಭ್ಯರ್ಥಿ ಬಗ್ಗೆ ಪಕ್ಷದಿಂದಲೇ ತೀರ್ಮಾನವಾಗುವುದರಿಂದ ತಮ್ಮ ತಮ್ಮ ಕ್ಷೇತ್ರದ ಕಾರ್ಪೋರೇಟರ್ ಗಳನ್ನು ಬೆಂಬಲಿಸುವ ಮೂಲಕ ಬಿಜೆಪಿ ಶಾಸಕರ ನಡುವೆ ಭಿನ್ನಮತ ಭುಗಿಲೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


ಮಂಜುನಾಥ್ ರಾಜು, ಶ್ರೀನಿವಾಸ್, ಪದ್ಮನಾಭ ರೆಡ್ಡಿ ಮೇಯರ್ ರೇಸ್ ನಲ್ಲಿ  ಮೂವರು ಕಾರ್ಪೊರೇಟರ್ ಗಳಾಗಿದ್ದು, ಪದ್ಮನಾಭ ರೆಡ್ಡಿ ಪರ ರೆಡ್ಡಿ ಸಮುದಾಯದ ಶಾಸಕರು ನಿಂತರೆ, ಶ್ರೀನಿವಾಸ್ ಬೆನ್ನಿಗೆ ಸಚಿ ಆರ್ ಅಶೋಕ್ ನಿಂತಿದ್ದಾರೆ. ಹಾಗೇ  ಮಂಜುನಾಥ್ ರಾಜು ಪರ ಡಿಸಿಎಂ ಅಶ್ವತ್ಥ್ ನಿಂತಿದ್ದಾರೆ.


ಹೀಗಾಗಿ ಭಿನ್ನಮಯಕ್ಕೆ ಅವಕಾಶ ಕೊಡದೆ ಆಯ್ಕೆಗೆ ಕಸರತ್ತು ನಡೆಸಿದ ಸರ್ಕಾರ ಸೆ 30ರವರೆಗೂ ಹೆಸರು ಫೈನಲ್ ಮಾಡದಿರಲು ತೀರ್ಮಾನಿಸಿದೆ. ಹಾಗೇ ಅ.1ರ ಹಿಂದಿನ ದಿನ ರಾತ್ರಿ ಹೆಸರು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments