Select Your Language

Notifications

webdunia
webdunia
webdunia
webdunia

ಗಣರಾಜ್ಯೋತ್ಸವದ ಆಚರಣೆಗೆ ಬಾರದ ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಗರಂ ಆದ ಮೇಯರ್

ಗಣರಾಜ್ಯೋತ್ಸವದ ಆಚರಣೆಗೆ ಬಾರದ ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಗರಂ ಆದ ಮೇಯರ್
ಬೆಂಗಳೂರು , ಭಾನುವಾರ, 26 ಜನವರಿ 2020 (09:44 IST)
ಬೆಂಗಳೂರು : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆ ಗಣರಾಜ್ಯೋತ್ಸವದ ಆಚರಣೆಗೆ ಬಾರದ ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಗರಂ ಆಗಿದ್ದಾರೆ.


ಇಂದು ಪಾಲಿಕೆಯ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಪಾಲಿಕೆಯ ಎಲ್ಲಾ ಸಿಬ್ಬಂದಿಗಳು ಹಾಜರಾಗುವಂತೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೂಚಿಸಿದ್ದರೂ ಕೂಡ ಹಲವು ಪಾಲಿಕೆ ಸಿಬ್ಬಂದಿಗಳು ಗೈರು ಹಾಜರಾಗಿದ್ದರು. ಇದರಿಂದ ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಮೇಯರ್ ಗರಂ ಆಗಿದ್ದಾರೆ.


ಇಂದು ಇಡೀ ದೇಶ ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದೆ. ಆದ್ರೆ ಬಿಬಿಎಂಪಿ ಸಿಬ್ಬಂದಿಯೇ ಕಾರ್ಯಕ್ರಮಕ್ಕೆ ಬಂದಿಲ್ಲ. ಇದರಿಂದ ತುಂಬಾ ಬೇಸರವಾಗಿದೆ. ಗೈರಾದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಇನ್ಪರ್ಮರ್ ಆಗಿದ್ದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು