Webdunia - Bharat's app for daily news and videos

Install App

ಮೇಯರ್ ಪದ್ಮಾವತಿ ನೀಡಿದ 5 ಲಕ್ಷ ರೂ ಚೆಕ್ ಬೌನ್ಸ್

Webdunia
ಮಂಗಳವಾರ, 19 ಸೆಪ್ಟಂಬರ್ 2017 (15:14 IST)
ಬಿಬಿಎಂಪಿ ಮೇಯರ್ ಪದ್ಮಾವತಿ ಮರ ಬಿದ್ದು ಸಾವನ್ನಪ್ಪಿದ ಜಗದೀಶ್ ಪತ್ನಿ ರೂಪಾಗೆ ನೀಡಿದ್ದ 5 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದೆ ಘಟನೆ ವರದಿಯಾಗಿದೆ.
ಮಳೆಯಿಂದ ಮರಬಿದ್ದು ಮೂವರು ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಯರ್ ಪದ್ಮಾವತಿ ಎರಡು ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದರು.
 
ಒಂದು ಕಡೆ ಸಾಲಗಾರರ ಕಾಟ ಹೆಚ್ಚಾಗಿದೆ. ಮತ್ತೊಂದಡೆ ಬಿಬಿಎಂಪಿ ನೀಡಿದ ಚೌಕ್ ಬೌನ್ಸ್ ಆಗಿದೆ. ಬಾಡಿಗೆ ಕಟ್ಟೋಕೆ ದುಡ್ಡಿಲ್ಲ ಮಕ್ಕಳನ್ನು ಹೇಗೆ ಬೆಳಸೋದು? ಎಂದು ಮೃತ ಜಗದೀಶ್ ಪತ್ನಿ ರೂಪಾ ಕಣ್ಣೀರು ಹಾಕಿದ್ದಾರೆ.
 
ವಯಸ್ಸಾದ ಅತ್ತೆ ರಾಧಾ ಮತ್ತು ಮಾವ ಮಂಜುನಾಥ ಬಿಬಿಎಂಪಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪರಿಹಾರ ಹಣದ ಚೆಕ್ ತಡೆಹಿಡಿಯಲಾಗಿದೆ ಎಂದು ಮೇಯರ್ ಪದ್ಮಾವತಿ ಮಾಹಿತಿ ನೀಡಿದ್ದಾಗಿ ಮೃತ ಜಗದೀಶ ಪತ್ನಿ ರೂಪಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments