ರೈತ ದಸರಾ ಉದ್ಘಾಟಿಸಿದ ಮೇಯರ್ ರವಿಕುಮಾರ್

Webdunia
ಶುಕ್ರವಾರ, 22 ಸೆಪ್ಟಂಬರ್ 2017 (20:17 IST)
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಜೆ.ಕೆ.ಮೈದಾನದಲ್ಲಿ ರೈತ ದಸರಾ ನಡೆಯಲಿದೆ. ಈ ನಿಟ್ಟಿನಲ್ಲಿ ಅರಮನೆ ಮುಂಭಾಗ ಕೋಟೆ ಅಂಜನೇಯಸ್ವಾಮಿ ಮುಂಭಾಗ ರೈತದಸರಾ ಮೆರವಣಿಗೆಗೆ ಚಾಲನೆ ನೀಡಿದರು.

ರೈತರಿಗೆ ಉಪಯುಕ್ತವಾಗುವ ನೀರು ಸಂರಕ್ಷಣೆ, ತೋಟಗಾರಿಕೆ ಇಲಾಖೆ, ಕೃಷಿ ಅಭಿಯಾನ, ಕ್ಷೀರ ಭಾಗ್ಯ,ಮೀನುಗಾರಿಕೆ ಇಲಾಖೆಗಳ ಸ್ಥಬ್ಧ ಚಿತ್ರಗಳು, ಎತ್ತಿನ ಗಾಡಿ, ಸಾಕು ಪ್ರಾಣಿಗಳಾದ ಕುರಿ ಸೇರಿದಂತೆ ನಂದಿ ಕಂಬ, ಕುಂಭ ಹೊತ್ತ ಮಹಿಳೆಯರು, ಸಾಂಸ್ಕೃತಿಕ ಕಲಾ ತಂಡಗಳು ಎಲ್ಲರ ಗಮನ ಸೆಳೆಯಿತು. ಎತ್ತಿನಗಾಡಿ ಓಡಿಸುವ ಮೂಲಕ ಮೇಯರ್ ಎಂ.ಜೆ.ರವಿಕುಮಾರ್ ರೈತ ದಸರಾಗೆ ಚಾಲನೆ ನೀಡಿದರು.

ಇದೇವೇಳೆ ಮಾತನಾಡಿದ ಮೇಯರ್ ರವಿಕುಮಾರ್, ಈ ಬಾರಿ ದಸರಾ ಮಹೋತ್ಸವವನ್ನು ರೈತದಸರಾ ಎಂದು ಘೋಷಣೆ ಮಾಡಬೇಕೆಂದು ಬಯಸಿದ್ದೆವು. 15 ದಿನದಿಂದ ರಾಜ್ಯಾದ್ಯಂತ ಉತ್ತಮ ಮಳೆಯಾದ್ದರಿಂದ ಈ ದಸರಾವನ್ನು ರೈತರಿಗೆ ಸಮರ್ಪಿಸಬೇಕೆಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments