ರಾಜಧಾನಿ ಸ್ವಚ್ಛತೆಗೆ ಆದ್ಯತೆ ಎಂದ ಮೇಯರ್

Webdunia
ಭಾನುವಾರ, 30 ಸೆಪ್ಟಂಬರ್ 2018 (19:40 IST)
ರಾಜಧಾನಿಯ ಸ್ವಚ್ಛತೆಗೆ ನಾನು ಮೊದಲ ಆದ್ಯತೆ ನೀಡುತ್ತೇನೆ. ಹೀಗಂತ ನೂತನ ಮೇಯರ್ ಹೇಳಿದ್ದಾರೆ.

ಸುತ್ತೂರು ಶ್ರೀಗಳ ಆಶರ್ವಾದಪಡೆದ ಬಳಿಕ ಬಿಬಿಎಂಪಿ ಮೇಯರ್ ಗಂಗಾಬಿಕಾ ಹೇಳಿಕೆ ನೀಡಿದ್ದಾರೆ. ಮೇಯರ್ ಆದ ಬಳಿಕ ಮೊದಲ ಬಾರಿ ಶ್ರೀಗಳ ಆಶಿರ್ವಾದ ಪಡೆದಿದ್ದೇನೆ. ಮಳೆಗಾಲದಲ್ಲಿ ಬೆಂಗಳೂರಿನಲ್ಲಾಗುವ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವೆ. ಕಾಲುವೆಗಳಲ್ಲಿ ಹೂಳು ತುಂಬಿಕೊಳ್ಳುವುದರಿಂದ ಸಮಸ್ಯೆಯಾಗ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಗಮನ ಹರಿಸಲಾಗ್ತದೆ ಎಂದರು.

ಬೆಂಗಳೂರಿಗರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟರೆ ಸಾಕು. ಅವರು ಹೆಚ್ಚೇನು ನಮ್ಮ ಕಡೆಯಿಂದ ಅಪೇಕ್ಷೆ ಪಡೋದಿಲ್ಲ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಒತ್ತು ನೀಡುತ್ತೇನೆ. ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದರು.
ಮೈಸೂರು ಮೇಯರ್ ಆಯ್ಕೆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷದ ವರಿಷ್ಠರು ಆ ಬಗ್ಗೆ ತೀರ್ಮಾನಗಳನ್ನ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments