Webdunia - Bharat's app for daily news and videos

Install App

ರಾಜಧಾನಿ ಸ್ವಚ್ಛತೆಗೆ ಆದ್ಯತೆ ಎಂದ ಮೇಯರ್

Webdunia
ಭಾನುವಾರ, 30 ಸೆಪ್ಟಂಬರ್ 2018 (19:40 IST)
ರಾಜಧಾನಿಯ ಸ್ವಚ್ಛತೆಗೆ ನಾನು ಮೊದಲ ಆದ್ಯತೆ ನೀಡುತ್ತೇನೆ. ಹೀಗಂತ ನೂತನ ಮೇಯರ್ ಹೇಳಿದ್ದಾರೆ.

ಸುತ್ತೂರು ಶ್ರೀಗಳ ಆಶರ್ವಾದಪಡೆದ ಬಳಿಕ ಬಿಬಿಎಂಪಿ ಮೇಯರ್ ಗಂಗಾಬಿಕಾ ಹೇಳಿಕೆ ನೀಡಿದ್ದಾರೆ. ಮೇಯರ್ ಆದ ಬಳಿಕ ಮೊದಲ ಬಾರಿ ಶ್ರೀಗಳ ಆಶಿರ್ವಾದ ಪಡೆದಿದ್ದೇನೆ. ಮಳೆಗಾಲದಲ್ಲಿ ಬೆಂಗಳೂರಿನಲ್ಲಾಗುವ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವೆ. ಕಾಲುವೆಗಳಲ್ಲಿ ಹೂಳು ತುಂಬಿಕೊಳ್ಳುವುದರಿಂದ ಸಮಸ್ಯೆಯಾಗ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಗಮನ ಹರಿಸಲಾಗ್ತದೆ ಎಂದರು.

ಬೆಂಗಳೂರಿಗರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟರೆ ಸಾಕು. ಅವರು ಹೆಚ್ಚೇನು ನಮ್ಮ ಕಡೆಯಿಂದ ಅಪೇಕ್ಷೆ ಪಡೋದಿಲ್ಲ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಒತ್ತು ನೀಡುತ್ತೇನೆ. ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದರು.
ಮೈಸೂರು ಮೇಯರ್ ಆಯ್ಕೆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷದ ವರಿಷ್ಠರು ಆ ಬಗ್ಗೆ ತೀರ್ಮಾನಗಳನ್ನ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments