Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗುವುದು ನನ್ನ ಕನಸು ಎಂದ ಎಂಬಿ ಪಾಟೀಲ್

Webdunia
ಶನಿವಾರ, 14 ಜುಲೈ 2018 (10:43 IST)
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಸಿಎಂ ಆಗುವುದು ನನ್ನ ಕನಸು ಎಂದಿದ್ದಾರೆ.

ಸಮ್ಮಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ಸಿಗಲಿಲ್ಲವೆಂದು ಅಸಮಾಧಾನಗೊಂಡಿದ್ದ ಎಂಬಿ ಪಾಟೀಲ್ ಇದೀಗ ಇಂತಹದ್ದೊಂದು ಬಯಕೆ ವ್ಯಕ್ತಪಡಿಸಿದ್ದಾರೆ.

ನನಗೀಗ 54 ವರ್ಷ. ಸಿಎಂ ಆಗುವುದು ನನ್ನ ಕನಸು. ಅಂತಹದ್ದೊಂದು ಸದವಾಕಾಶಕ್ಕಾಗಿ ಕಾಯುತ್ತಿದ್ದೇನೆ. ಇದು ದುರಾಸೆಯಲ್ಲ, ಮಹತ್ವಾಕಾಂಕ್ಷೆ ಎಂದು ಎಂಬಿ ಪಾಟೀಲ್ ಹೇಳಿಕೊಂಡಿದ್ದಾರೆ. ಇದೇ ವೇಳೆ ತಮಗೆ ಸಚಿವ ಸ್ಥಾನ ಕೊಡದಿದ್ದರೂ ತಾನು ಪವರ್ ಫುಲ್ ಎಂದು ಅವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments