Webdunia - Bharat's app for daily news and videos

Install App

ಲೋಕಸಭೆಗೆ ಸಚಿವರನ್ನು, ಶಾಸಕರನಾಗಿ ಪರಿಗಣಿಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದ ಎಂ .ಬಿ ಪಾಟೀಲ್

Webdunia
ಭಾನುವಾರ, 13 ಆಗಸ್ಟ್ 2023 (15:02 IST)
ರಾಜ್ಯಪಾಲರಿಗೆ ನಾಮನಿರ್ದೇಶನ ಪತ್ರ ಹೋಗದ ವಿಚಾರವಾಗಿ ‌ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು,ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ.ಫ್ಯಾಬ್ರಿಕೇಟೆಡ್ ಡಾಕ್ಯುಮೆಂಟ್ ಬಗ್ಗೆ ಆಗ ಸರ್ಕಾರದಿಂದ ರಾಜ್ಯಪಾಲರಿಗೆ ಹೋಗೆ ಇರಲಿಲ್ಲ.ಈಗ ಏನಾಗಿದೆ ಆ ಬಗ್ಗೆ ಮುಖ್ಯ ಮಂತ್ರಿಗಳಿಗೆ ಕೇಳಬೇಕು.ಅಧಿಕೃತವಾಗಿ ಪತ್ರ ಹೋಗದ ಮೇಲೆ ರಾಜ್ಯಪಾಲರು ಸ್ಪಷ್ಟನೆ ಕೇಳಬೇಕು.ಅಫೀಶಿಯಲ್ ಆಗಿ ಬಾರದೆ, ಸೋಶಿಯಲ್ ಮೀಡಿಯಾದಲ್ಲಿ ಬಂದ ಪೋಸ್ಟ್ ಮೇಲೆ ಜವಾಬ್ದಾರಿಯುತ ಆದವರು ಕೇಳಬೇಕು.ಜವಾಬ್ದಾರಿ ಇದ್ದವರು ಕರೆದು ಕೇಳಬೇಕು.ಗವರ್ನರ್ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಅಂತಾ ಎಂ ಬಿ ಪಾಟೀಲ್ ಹೇಳಿದ್ದಾರೆ.
 
ಇನ್ನೂ ಈ ವೇಳೆ ಲೋಕಸಭೆ ಸ್ಪರ್ಧೆಗೆ ಸಚಿವರಿಂದ ನಿರಾಸಕ್ತಿ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದು,ನಾನು ಸಹ ದೆಹಲಿಯ ಸಭೆಯಲ್ಲಿ ಭಾಗಿಯಾಗಿದ್ದೆ.ಸಭೆಯಲ್ಲಿ ಚರ್ಚೆ ಆಗಿಲ್ಲ, ಆದರೆ  ಕೆಲ ಸಂದರ್ಭಗಳಲ್ಲಿ ಕೇಳಬೇಕಾಗುತ್ತದೆ.ಲೋಕಸಭೆಗೆ ಸಚಿವರನ್ನು, ಶಾಸಕ ರನ್ನ  ಪರಿಗಣಿಸುತ್ತಾರೆ.ಪರಿಗಣಿಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದು ಎಂ .ಬಿ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments