Webdunia - Bharat's app for daily news and videos

Install App

ಲೋಕಸಭೆಗೆ ಸಚಿವರನ್ನು, ಶಾಸಕರನಾಗಿ ಪರಿಗಣಿಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದ ಎಂ .ಬಿ ಪಾಟೀಲ್

Webdunia
ಭಾನುವಾರ, 13 ಆಗಸ್ಟ್ 2023 (15:02 IST)
ರಾಜ್ಯಪಾಲರಿಗೆ ನಾಮನಿರ್ದೇಶನ ಪತ್ರ ಹೋಗದ ವಿಚಾರವಾಗಿ ‌ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು,ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ.ಫ್ಯಾಬ್ರಿಕೇಟೆಡ್ ಡಾಕ್ಯುಮೆಂಟ್ ಬಗ್ಗೆ ಆಗ ಸರ್ಕಾರದಿಂದ ರಾಜ್ಯಪಾಲರಿಗೆ ಹೋಗೆ ಇರಲಿಲ್ಲ.ಈಗ ಏನಾಗಿದೆ ಆ ಬಗ್ಗೆ ಮುಖ್ಯ ಮಂತ್ರಿಗಳಿಗೆ ಕೇಳಬೇಕು.ಅಧಿಕೃತವಾಗಿ ಪತ್ರ ಹೋಗದ ಮೇಲೆ ರಾಜ್ಯಪಾಲರು ಸ್ಪಷ್ಟನೆ ಕೇಳಬೇಕು.ಅಫೀಶಿಯಲ್ ಆಗಿ ಬಾರದೆ, ಸೋಶಿಯಲ್ ಮೀಡಿಯಾದಲ್ಲಿ ಬಂದ ಪೋಸ್ಟ್ ಮೇಲೆ ಜವಾಬ್ದಾರಿಯುತ ಆದವರು ಕೇಳಬೇಕು.ಜವಾಬ್ದಾರಿ ಇದ್ದವರು ಕರೆದು ಕೇಳಬೇಕು.ಗವರ್ನರ್ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಅಂತಾ ಎಂ ಬಿ ಪಾಟೀಲ್ ಹೇಳಿದ್ದಾರೆ.
 
ಇನ್ನೂ ಈ ವೇಳೆ ಲೋಕಸಭೆ ಸ್ಪರ್ಧೆಗೆ ಸಚಿವರಿಂದ ನಿರಾಸಕ್ತಿ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದು,ನಾನು ಸಹ ದೆಹಲಿಯ ಸಭೆಯಲ್ಲಿ ಭಾಗಿಯಾಗಿದ್ದೆ.ಸಭೆಯಲ್ಲಿ ಚರ್ಚೆ ಆಗಿಲ್ಲ, ಆದರೆ  ಕೆಲ ಸಂದರ್ಭಗಳಲ್ಲಿ ಕೇಳಬೇಕಾಗುತ್ತದೆ.ಲೋಕಸಭೆಗೆ ಸಚಿವರನ್ನು, ಶಾಸಕ ರನ್ನ  ಪರಿಗಣಿಸುತ್ತಾರೆ.ಪರಿಗಣಿಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದು ಎಂ .ಬಿ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಕ್‌ಮ್ಯಾನ್‌ ಬಗ್ಗೆ ಮೊದಲ ಪತ್ನಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ಮುಂದಿನ ಸುದ್ದಿ
Show comments