Webdunia - Bharat's app for daily news and videos

Install App

ಬಿಜೆಪಿಗೆ ಎಂ ಬಿ ಪಾಟೀಲ್ ಟಾಂಗ್

Webdunia
ಭಾನುವಾರ, 13 ಆಗಸ್ಟ್ 2023 (21:10 IST)
ತಪ್ಪು ಮಾಡಿದವರು ಭಯ ಪಡಲಿ ಬಿಜೆಪಿ ಅವರು  ಯಾಕೆ ಭಯ ಪಡಬೇಕು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಕೆಜಿ ಹಳ್ಳಿ ಡಿ ಜೆ ಹಳ್ಳಿ ಗಲಭೆ ವಿಚಾರದಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚನೆಗೆ ಬಿಜೆಪಿ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ ಬಿ‌ ಪಾಟೀಲ್  ನಮ್ಮ ಕಾಂಗ್ರೆಸ್ ಪಕ್ಷದ ಸಿದ್ದಾಂತ ಇದೆ.ಅಪರಾಧಿಗಳು ಯಾವುದೇ ಜಾತಿ, ಧರ್ಮದವರೇ ಇರಲಿ.ನಿರಪರಾಧಿಗಳಿಗೆ ತೊಂದರೆ,ಶಿಕ್ಷೆ ಆಗಬಾರದು.ಇದಕ್ಕೆ ಬಿಜೆಪಿ ಅವರು ಭಯ ಪಡುವ ಅವಶ್ಯಕತೆ ಇಲ್ಲ.ತಪ್ಪು ಮಾಡಿದವರು ಭಯ ಪಡಲಿ.ತಪ್ಪು ಮಾಡಿಲ್ಲಾ ಅಂದ್ರೆ ಬಿಜೆಪಿಯವರು ಹೆದರುವುದು ಯಾಕೆ.ನಿರಪರಾಧಿಗಳ ರಕ್ಷಣೆ ಮಾಡಲ್ಲ.ತನಿಖೆ ಆಗುವ ಮೊದಲು ನಿರಪರಾಧಿ, ಅಪರಾಧಿ ಅಂತ ಹೇಳಲಾಗಲ್ಲ. ತನಿಖೆಯಲ್ಲೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.ಇನ್ನೂ ಪರಿಷತ್ ನಾಮನಿರ್ದೇಶಿತ ಹೆಸರಗಳ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ ಸರ್ಕಾರದಿಂದ ರಾಜ್ಯಪಾಲರಿಗೆ ಶಿಪಾರಸ್ಸು ಹೋಗೆ ಇರಲಿಲ್ಲ.ಈಗ ಏನಾಗಿದೆ ಆ ಬಗ್ಗೆ ಮುಖ್ಯ ಮಂತ್ರಿಗಳಿಗೆ ಕೇಳಬೇಕು. ಅಧಿಕೃತವಾಗಿ ಪತ್ರ ಹೋಗದ ಮೇಲೆ ರಾಜ್ಯಪಾಲರು ಸ್ಪಷ್ಟನೆ ಕೇಳಬೇಕು ಹಾಗೂ ಅದರ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments