Webdunia - Bharat's app for daily news and videos

Install App

ಸಿಎಂ ಗಾದಿಗೆ ಎಂಬಿಪಿ, ಡಿಕೆಶಿ ಹಾವು – ಮುಂಗುಸಿಯಂತೆ ಕಿತ್ತಾಟ?

Webdunia
ಬುಧವಾರ, 15 ಮೇ 2019 (15:42 IST)
ಸಿಎಂ ಆಗಲು ಎಂ.ಬಿ. ಪಾಟೀಲ ಮತ್ತು ಡಿ.ಕೆ.ಶಿವಕುಮಾರ ಹಾವು‌ ಮುಂಗುಸಿ‌ ತರಹ ಕಚ್ಚಾಡುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ದೂರಿದ್ದಾರೆ.

ಇಬ್ಬರೂ ಸಹ ಸಿಎಂ ಆಗಲು ಕುಂದಗೋಳ, ಚಿಂಚೊಳಿ ಕ್ಷೇತ್ರದ ಮೇಲೆ ಬಂಡವಾಳ ಹೂಡಿದ್ದಾರೆ. ಒಂದೊಂದು ಜಿಪಂಗೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿ ಮಾಡಿದ್ದಾರೆ. ಮಂತ್ರಿ ಸ್ಥಾನ ಉಳಿಯಬೇಕಾದರೆ ಖರ್ಚು ಮಾಡಿ ಅಂತಾ ಡಿಕೆಶಿ ಅವರಿಗೆ ಸೂಚಿಸಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ‌ ಬಿಜೆಪಿ‌ ಮುಖಂಡ ಎಂ.ಪಿ. ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ದೂರಿದ್ರು.

ಜೀವನದಲ್ಲಿ ಏನಾದರೂ ಮಾಡಿ ಸಿಎಂ ಆಗಬೇಕು ಅಂತಾ ಡಿಕೆಶಿ‌ ಜಿದ್ದಿಗೆ ಬಿದ್ದಿದ್ದಾರೆ. ಕುಂದಗೋಳ ಕ್ಷೇತ್ರದಲ್ಲಿ ಡಿಕೆಶಿ ಐವತ್ತು ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ರು. ಡಿಕೆಶಿಗೆ ಜಲ ಸಂಪನ್ಮೂಲ‌ ಬದಲಿಗೆ ಭ್ರಷ್ಟ ಸಂಪನ್ಮೂಲ‌ ಸಚಿವ ಅಂತಾ ಹೆಸರಿಡಬೇಕು. ಮಾನ ಮರ್ಯಾದೆ ಗೌರವ ಎಲ್ಲ ಬಿಟ್ಟು ‌ನಿಂತಿದ್ದಾರೆ.

ರಾಮನಗರದಲ್ಲಿ ಓರ್ವ ಶಾಸಕನನ್ನು ಗೆಲ್ಲಿಸಲು ಆಗಿಲ್ಲ. ಇಲ್ಲಿ‌ ಬಂದು ಕುಂದಗೋಳದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಆಟ ಕುಂದಗೋಳದಲ್ಲಿ ನಡೆಯುವುದಿಲ್ಲ ಎಂದು ಟೀಕೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments