Webdunia - Bharat's app for daily news and videos

Install App

ಹಿರಿಯ ಕಲಾವಿದೆಗೆ ಮೀ ಟೂ ಅನುಭವ

Webdunia
ಶುಕ್ರವಾರ, 16 ನವೆಂಬರ್ 2018 (14:26 IST)
ನನಗೂ ಮೀ ಟೂ ಅನುಭವಾಗಿದೆ. ಆದರೆ ನಾನು ಅದನ್ನ ಹೇಳಿಕೊಳ್ಳುತ್ತೇನೆ ಎಂದು ಹಿರಿಯ ಕಲಾವಿದೆ ಹೇಳಿಕೊಂಡಿದ್ದಾರೆ.

ತುಮಕೂರಿನಲ್ಲಿ ಬಿ.ಜಯಶ್ರೀ ಹೇಳಿಕೆ ನೀಡಿದ್ದು, ನನಗೆ ನ್ಯಾಯ ಸಿಗಲಿ ಎನ್ನುವ ಉದ್ದೇಶದಿಂದ ಅಲ್ಲ. ನನಗಾದ ಅನ್ಯಾಯ ಇನ್ನೊಬ್ಬರಿಗೆ ಆಗದಿರಲಿ ಅಂತಾ ಹೇಳುತ್ತಿದ್ದೇನೆ ಎಂದರು.

ನನ್ನಿಂದ ಇನ್ನೊಬ್ಬರು ಎಚ್ಚೆತ್ತುಕೊಳ್ಳಲಿ ಎಂದು ಹೇಳುತ್ತೇನೆ. ಕೆಲವೊಮ್ಮೆ ನನ್ನ ಖಾಸಗಿ‌ವಿಚಾರ ಯಾಕೆ ಹೇಳಲಿ ಅಂದುಕೊಳ್ಳುತ್ತೇನೆ. ನನ್ನ ಪುಸ್ತಕ ಕಣ್ಣಮುಚ್ಚೆ ಕಾಡೆಗೂಡೆಯಲ್ಲಿ ಎಲ್ಲವನ್ನೂ ಬರೆದಿದ್ದೇನೆ. ಜನ್ಮ ಕೊಟ್ಟ ಮಗುವಿನ ತಂದೆ ಯಾರು ಅಂತಾ ತಾಯಿಗೆ ಮಾತ್ರ ಗೊತ್ತಾಗುತ್ತದೆ. ತಂದೆಗೆ ಗೊತ್ತಾಗಲ್ಲಾ. ಆ ನೋವನ್ನಾ ಹೇಳಿದ್ರೆ‌ ನೀವು ನಂಬಲ್ಲಾ.

ನೋವನ್ನು ಹೇಳಿಕೊಳ್ಳುವುದು ತಪ್ಪು ಎಂದು ದೇವರಾಣೆ ಹೇಳಲ್ಲಾ. ನೋವಾದವರಿಗೆ ‌ನಾವುಗಳು ಎಷ್ಟು‌ ಸಪೋರ್ಟ್ ಮಾಡುತ್ತೇವೆ ಅನ್ನೋದು ಮುಖ್ಯ ಎಂದು ಹಿರಿಯ ಕಲಾವಿದೆ ಬಿ.ಜಯಶ್ರೀ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments