Webdunia - Bharat's app for daily news and videos

Install App

ಬಾಣಂತಿಯರು, ಗರ್ಭಿಣಿಯರಿಗೆ ಊಟದ ವ್ಯವಸ್ಥೆ!

Webdunia
ಸೋಮವಾರ, 13 ಮಾರ್ಚ್ 2017 (10:19 IST)
ಬೆಂಗಳೂರು: ಹಲವು ‘ಭಾಗ್ಯ’ ಯೋಜನೆಗಳ ನಂತರ ರಾಜ್ಯ ಸರ್ಕಾರ ಗರ್ಭಿಣಿ ಮತ್ತು ಬಾಣಂತಿಯರಿಗೆ ಊಟ ಒದಗಿಸುವ ಹೊಸ ಯೋಜನೆಗೆ ಚಾಲನೆ ನೀಡಲಿದೆ.

 
ಮಾತೃಪೂರ್ಣ ಎಂಬ ಹೆಸರಿನ ಯೋಜನೆ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಆರಂಭದಲ್ಲಿ ಇದು ಪ್ರಾಯೋಗಿಕವಾಗಿ ನಾಲ್ಕು ತಾಲೂಕುಗಳಲ್ಲಿ ಜಾರಿಗೆ ಬರಲಿದೆ. ನಂತರ ಇದನ್ನು ರಾಜ್ಯಾದ್ಯಂತ ಜಾರಿಗೆ ತರಲು ಉದ್ದೇಶಿಸಲಾಗಿದೆ.

ಈ ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ಒದಗಿಸಲಾಗುತ್ತದೆ. ಮೈಸೂರು, ತುಮಕೂರು, ಎಚ್ ಡಿ ಕೋಟೆಯಲ್ಲಿ ಇದು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. ಅಪೌಷ್ಠಿಕತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments