ಮೀಡಿಯಾದ್ದೇ ಗೊಂದಲ : ನಮ್ದಲ್ಲ ಎಂದವರಾರು?

Webdunia
ಸೋಮವಾರ, 18 ಮಾರ್ಚ್ 2019 (15:24 IST)
ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ನಂತರ ಸೀಟು ಹಂಚಿಕೆ ವಿಚಾರಗಳಲ್ಲಿ ಹುಟ್ಟಿಕೊಂಡಿರುವ ಗೊಂದಲಗಳೆಲ್ಲಾ ಮೀಡಿಯಾಗಳಲ್ಲೇ ಇವೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪರ ಗೆಲುವಿಗೆ ಕಾಗೋಡು ತಿಮ್ಮಪ್ಪನವರೊಂದಿಗೆ ಚರ್ಚಿಸಿ ಶಕ್ತಿ ಮೀರಿ ಶ್ರಮಿಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ದೇವೇಗೌಡ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಮೊಮ್ಮಕ್ಕಳ ಗೆಲುವಿಗೆ ಹೇಗೆ ಶಕ್ತಿ ಮೀರಿ ಶ್ರಮಿಸಲಾಗುತ್ತಿದೆ ಎಂದು ಪ್ರಚಾರವಾಗುತ್ತಿದೆಯೋ ಹಾಗೆ ಮಧುಬಂಗಾರಪ್ಪನವರೂ ಸಹ ನನ್ನ ಮೊಮ್ಮಗ ಇದ್ದ ಹಾಗೆಯೇ. ಅವರ ಗೆಲುವಿಗೂ ಶಕ್ತಿ ಮೀರಿ ಶ್ರಮವಹಿಸಲಾಗುತ್ತದೆ ಎಂದಿದ್ದಾರೆ. 

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪನವರ ಗೆಲುವಿಗೆ ಡಿ.ಕೆ.ಶಿವಕುಮಾರ್ ಜೊತೆಗೆ ಎಲ್ಲರೂ ಕ್ಷೇತ್ರಕ್ಕೆ ಬಂದು ಶಕ್ತಿ ಮೀರಿ ಶ್ರಮಿಸಲಿದ್ದಾರೆ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಹೋಂ ಡೆಲಿವರಿ ಮಾಡಲು ಬಂದ ಯುವಕ: ಯಾರೂ ಇಲ್ಲದೇ ಇದ್ದಾಗ ಮಾಡಿದ್ದು ನೋಡಿ ನೆಟ್ಟಿಗರು ಶಾಕ್ Video

ಜಂಗಲ್ ಸಫಾರಿ ವೇಳೆ ಕೈ ಕೊಟ್ಟ ವಾಹನ, ಸರಿಪಡಿಸುತ್ತಿರುವಾಗಲೇ ಬಂತು ಹುಲಿ ಘರ್ಜನೆ: ಮುಂದೇನಾಯ್ತು ನೋಡಿ Video

ಟಿವಿಕೆ ಸರ್ಕಾರ ಸದ್ಯದಲ್ಲೇ ಪತನವಾಗುತ್ತದೆ ಎಂಬ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ಸಿಎಂ ವಿಜಯ್ ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments