Webdunia - Bharat's app for daily news and videos

Install App

ಮಾಧ್ಯಮ ಪ್ರತಿನಿಧಿಗಳಿಗೆ ತಲೆ ಕೆಟ್ಟಿದೆಯೇ: ನಾಲಿಗೆ ಹರಿಬಿಟ್ಟ ಈಶ್ವರಪ್ಪ

Webdunia
ಗುರುವಾರ, 16 ನವೆಂಬರ್ 2017 (11:24 IST)
ಖಾಸಗಿ ವೈದ್ಯರ ಮುಷ್ಕರ ಕುರಿತಂತೆ ಬಿಜೆಪಿ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉದ್ಧಟತನದಿಂದ ವರ್ತಿಸಿದ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಿಮಗೇನು ತಲೆ ಕೆಟ್ಟಿದೆಯೇ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
 
 ಈಶ್ವರಪ್ಪನವರೇ ನಿಮಗ್ಯಾಕೆ ವೈದ್ಯರ ಬಗ್ಗೆ ಅನುಕಂಪ? ಸಾಮಾನ್ಯ ಜನರ ಬಗ್ಗೆ ಅನುಕಂಪ ಯಾಕಿಲ್ಲ ಎಂದು ಪ್ರಶ್ನಿಸಿದ ಮಾಧ್ಯಮದವರ ವಿರುದ್ಧ ಕಿಡಿಕಾರಿದ ಈ ರೀತಿ ಪ್ರಶ್ನೆ ಕೇಳುತ್ತೀರಾ?  ನಿಮಗೆ ತಲೆ ಸರಿಯಿಲ್ಲವಾ ಎಂದು ಮರುಪ್ರಶ್ನೆ ಹಾಕಿದ್ದಕ್ಕೆ ಸುದ್ದಿಗಾರರು ಪ್ರಶ್ನೆ ಕೇಳುವುದು ನಮ್ಮ ಹಕ್ಕು ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿಶ್ವೇಶ್ವರ ಹೆಗಡೆ ಕಾವೇರಿ ವೈದ್ಯರ ಮುಷ್ಕರ ನಡೆಯುತ್ತಿರುವುದಾಗಿ ಘೋಷಿಸಿದರು, ಸುವರ್ಣಸೌಧಧ ಎದುರಿಗೆ ಕಾಟಾಚಾರಕ್ಕಾಗಿ ಕೆಲ ಕಾಲ ಪ್ರತಿಭಟನೆ ನಡೆಸಿರುವುದು ಕಂಡು ಬಂದಿದೆ.
 
ಕಾವೇರಿದ ಖಾಸಗಿ ವೈದ್ಯರ ಮುಷ್ಕರದಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು. ಯಾವಾಗ ಅಂತ್ಯಗೊಳ್ಳಲಿದೆಯೋ ಎನ್ನುವ ಆತಂಕ ಎಲ್ಲರನ್ನು ಕಾಡುತ್ತಿದೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments