Webdunia - Bharat's app for daily news and videos

Install App

ಮಾಧ್ಯಮ ಪ್ರತಿನಿಧಿಗಳಿಗೆ ತಲೆ ಕೆಟ್ಟಿದೆಯೇ: ನಾಲಿಗೆ ಹರಿಬಿಟ್ಟ ಈಶ್ವರಪ್ಪ

Webdunia
ಗುರುವಾರ, 16 ನವೆಂಬರ್ 2017 (11:24 IST)
ಖಾಸಗಿ ವೈದ್ಯರ ಮುಷ್ಕರ ಕುರಿತಂತೆ ಬಿಜೆಪಿ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉದ್ಧಟತನದಿಂದ ವರ್ತಿಸಿದ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಿಮಗೇನು ತಲೆ ಕೆಟ್ಟಿದೆಯೇ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
 
 ಈಶ್ವರಪ್ಪನವರೇ ನಿಮಗ್ಯಾಕೆ ವೈದ್ಯರ ಬಗ್ಗೆ ಅನುಕಂಪ? ಸಾಮಾನ್ಯ ಜನರ ಬಗ್ಗೆ ಅನುಕಂಪ ಯಾಕಿಲ್ಲ ಎಂದು ಪ್ರಶ್ನಿಸಿದ ಮಾಧ್ಯಮದವರ ವಿರುದ್ಧ ಕಿಡಿಕಾರಿದ ಈ ರೀತಿ ಪ್ರಶ್ನೆ ಕೇಳುತ್ತೀರಾ?  ನಿಮಗೆ ತಲೆ ಸರಿಯಿಲ್ಲವಾ ಎಂದು ಮರುಪ್ರಶ್ನೆ ಹಾಕಿದ್ದಕ್ಕೆ ಸುದ್ದಿಗಾರರು ಪ್ರಶ್ನೆ ಕೇಳುವುದು ನಮ್ಮ ಹಕ್ಕು ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿಶ್ವೇಶ್ವರ ಹೆಗಡೆ ಕಾವೇರಿ ವೈದ್ಯರ ಮುಷ್ಕರ ನಡೆಯುತ್ತಿರುವುದಾಗಿ ಘೋಷಿಸಿದರು, ಸುವರ್ಣಸೌಧಧ ಎದುರಿಗೆ ಕಾಟಾಚಾರಕ್ಕಾಗಿ ಕೆಲ ಕಾಲ ಪ್ರತಿಭಟನೆ ನಡೆಸಿರುವುದು ಕಂಡು ಬಂದಿದೆ.
 
ಕಾವೇರಿದ ಖಾಸಗಿ ವೈದ್ಯರ ಮುಷ್ಕರದಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು. ಯಾವಾಗ ಅಂತ್ಯಗೊಳ್ಳಲಿದೆಯೋ ಎನ್ನುವ ಆತಂಕ ಎಲ್ಲರನ್ನು ಕಾಡುತ್ತಿದೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments