Webdunia - Bharat's app for daily news and videos

Install App

ಸತ್ಯಾಸತ್ಯೆಯನ್ನ ತೋರಿಸುವ ಕೆಲಸ ಮಾಧ್ಯಮಗಳು ಮಾಡಬೇಕು- ಎಂಟಿಬಿ ನಾಗರಾಜ್

Webdunia
ಸೋಮವಾರ, 31 ಅಕ್ಟೋಬರ್ 2022 (14:42 IST)
ಇನ್ಸ್‌ಪೆಕ್ಟರ್ ನಂದೀಶ್ ಸಾವಿನ ಕುರಿತು ಸಚಿವ ಎಂಟಿಬಿ ನಾಗರಾಜ್  ಪ್ರತಿಕ್ರಿಯೆ ನೀಡಿದ್ದಾರೆ.ಸಾಸುವೆ ಕಾಳನ್ನ ಕುಂಬಳಕಾಯಿ ಮಾಡ್ತೀರಾ, ಕುಂಬಳಕಾಯನ್ನ ಸಾಸುವೆ ಮಾಡ್ತೀರಾ.ಸತ್ಯಾಸತ್ಯೆಯನ್ನ ತೋರಿಸುವ ಕೆಲಸವನ್ನ ಮಾಧ್ಯಮಗಳು ಮಾಡಬೇಕು.ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ, ಸರಿ ತಪ್ಪನ್ನ ತಿದ್ದುವ ಕೆಲಸವಾಗಬೇಕು.ಇನ್ಸ್‌ಪೆಕ್ಟರ್ ನಂದೀಶ್ ರವರನ್ನ ನಾನು ಹಿಂದೆ ಎಂದೂ ಭೇಟಿ ಮಾಡಿರಲಿಲ್ಲ.ಆದ್ರೇ ಮೃತಪಟ್ಟಾಗ ಹುಡುಗರು ಹೇಳಿದ್ರು ಆಗ ಹೋಗಿ ನೋಡಿದಾಗ ಚಿಕ್ಕ ಮಕ್ಕಳನ್ನ ನೋಡಿದಾಗ ಬೇಜಾರಾಯ್ತು .ಈ ರೀತಿ ಅನ್ಯಾಯ ಯಾರಿಗೂ ಆಗಬಾರದೆಂದು ಹೇಳುವ ಮೂಲಕನಂದೀಶ್ ರವರ ಸಾವಿನ ವಿಚಾರಕ್ಕೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳಿಗೆ ಎಂಟಿಬಿ ನಾಗರಾಜ್ ಟಾಂಗ್ ನೀಡಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments