ಪ್ರವಾಹ ಪೀಡಿತ ಸ್ಥಳಕ್ಕೆ ಸಚಿವರ ಭೇಟಿ

Webdunia
ಶನಿವಾರ, 18 ಆಗಸ್ಟ್ 2018 (20:22 IST)
ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿವೆ. ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರು ಭೇಟಿ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಜಲಾಶಯಗಳು ತುಂಬಿ ಹರಿಯುತ್ತಿರುವುದರಿಂದ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಜನ ತತ್ತರಿಸಿದ್ದಾರೆ. ನೆರೆ ಭೀತಿ ಹಲವರನ್ನು ಕಂಗಾಲಾಗಿದೆ. ಏತನ್ಮಧ್ಯೆ, ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರಾದ ಆರ್.ವಿ.ದೇಶಪಾಂಡೆ, ಜಿ.ಟಿ.ದೇವೇಗೌಡ ಮತ್ತಿತರರು ಭೇಟಿ ನೀಡುತ್ತಿದ್ದಾರೆ.

ಹವಾಮಾನ ವೈಪರೀತ್ಯ ಪರಿಹಾರ ಕಾರ್ಯಕ್ಕೆ ಅಲ್ಲಲ್ಲಿ ಅಡ್ಡಿಯನ್ನುಂಟು ಮಾಡುತ್ತಿದೆ. ರಾಜ್ಯದಲ್ಲಿ ಮಳೆಹಾನಿ ಸರ್ವೆ ಮಾಡಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಸಂತ್ರಸ್ತರ ಜೊತೆ ಮಾತನಾಡಿದ ಅವರಿಗೆ ಧೈರ್ಯ ತುಂಬಿದರು. ಯಾವುದೇ ಕಾರಣಕ್ಕೂ ಹೆದರಬೇಡಿ. ಸರಕಾರ ನಿಮ್ಮೊಂದಿಗೆ ಇದೆ ಎಂದು ಭರವಸೆ ತುಂಬುವ ಕೆಲಸ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments