Webdunia - Bharat's app for daily news and videos

Install App

ಕೈಗಾರಿಕಾ ಪ್ರದೇಶಕ್ಕೆ ಕೇಂದ್ರ ನೀತಿ ಆಯೋಗದ ಸದಸ್ಯ ಭೇಟಿ

Webdunia
ಗುರುವಾರ, 13 ಸೆಪ್ಟಂಬರ್ 2018 (17:46 IST)
ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಇ ಪರಿಸರ ಕಾರ್ಖಾನೆಗೆ ಕೇಂದ್ರ ನೀತಿ ಆಯೋಗದ ಸದಸ್ಯ ಭೇಟಿ ನೀಡಿದ್ದರು.

ಸೂಕ್ತರೀತಿ ಇ ತ್ಯಾಜ್ಯ  ಸಂಸ್ಕರಣೆ ನಡೆದಾಗ ಮಾತ್ರ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂದು ಕೇಂದ್ರ ನೀತಿ ಆಯೋಗದ ಸದಸ್ಯ ಹೇಳಿದ್ದಾರೆ. ಇ ತ್ಯಾಜ್ಯ  ಸಂಸ್ಕರಣೆ ನಡೆದಾಗ ಮಾತ್ರ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂದು ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಸಾರಸ್ವತ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಇ ಪರಿಸರ ಕಾರ್ಖಾನೆಗೆ ಭೇಟಿ ನೀಡಿ ಇ ತ್ಯಾಜ್ಯ ವಿಲೇವಾರಿ ಘಟಕ  ವೀಕ್ಷಿಸಿದರು.  ಇನ್ನೂ ಪರಿಸರ ಅಸಮತೋಲನ ಕಳೆದುಕೊಳ್ಳುತ್ತಿರುವ ಈ ವೇಗದ ಯುಗದಲ್ಲಿ ಹಸಿ ಕಸ, ಒಣ ಕಸ ವಿಂಗಡಣೆ ಜೊತೆಗೆ ಇ ತ್ಯಾಜ್ಯಗಳಾದ ಕಂಪ್ಯೂಟರ್ ಬಿಡಿಭಾಗಗಳು, ಕೇಬಲ್ ವೈರ್ ಗಳು, ಖನಿಜಗಳ ಅದಿರುಗಳು, ಬ್ಯಾಟರಿಗಳು ಸೇರಿದಂತೆ ಇತರೆ ತ್ಯಾಜ್ಯಗಳನ್ನು ವಿಂಗಡಿಸಿದಾಗ ವಾತಾವರಣ ಶುದ್ಧ ವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಯವರ ಕಲ್ಪನೆಯ ನಗರಗಳ ಅದಿರು ಸಂಸ್ಕರಣ ಮತ್ತು ತ್ಯಾಜ್ಯ ಘಟಕ ನೂತನ ಮಾದರಿಯ ಘಟಕ ಅನುಕೂಲಕರ ಎಂದರು. ಇದೇ ವೇಳೆಯಲ್ಲಿ ಘಟಕದ ನೂತನ ವಿಭಾಗವನ್ನು ಡಾ.ಸಾರಸ್ವತ್ ಉದ್ಘಾಟಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments