ಡಿಕೆಶಿ ಉಪಹಾರ ಸಭೆಗೆ ಸಿದ್ದುಗೆ ಆಹ್ವಾನವಿಲ್ಲ?

Webdunia
ಗುರುವಾರ, 4 ಅಕ್ಟೋಬರ್ 2018 (16:05 IST)
ರಾಜ್ಯದ ಕಾಂಗ್ರೆಸ್ ನಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ಶುರುವಾಗಿದೆ. ಪ್ರಮುಖ ಮುಖಂಡನ ಮನೆಯಲ್ಲಿ ಸಚಿವರು ಉಪಹಾರ ಸೇವಿಸಿ ಸಭೆ ನಡೆಸಿರುವುದು ಮಹತ್ವದ ತಿರುವು ಪಡೆದುಕೊಂಡಿದೆ.

ಕಾಂಗ್ರೆಸ್ – ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ದೂರವಿಟ್ಟು, ರಾಜ್ಯದ ಕಾಂಗ್ರೆಸ್ ಸಚಿವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕಾಲ ಸಮೀಪವಾಗಿರುವಾಗಲೇ ಡಿ.ಕೆ.ಶಿವಕುಮಾರ್ ರ ನಿವಾಸದಲ್ಲಿ ಉಪಹಾರಕ್ಕೆ ಆಗಮಿಸಿದ ಸಚಿವರು, ಮಹತ್ವದ ಚರ್ಚೆ ನಡೆಸಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಸಿದ್ದರಾಮಯ್ಯನವರ ಪ್ರಭಾವ ದೆಹಲಿ ಮಟ್ಟದಲ್ಲಿ ಕುಗ್ಗಿಸಲು ಹಾಗೂ ಕೇಂದ್ರ ಸರಕಾರ ಇಡಿ ಬಳಸಿ ಹಣಿಯಲು ನಡೆಸಿರುವ ಯತ್ನಕ್ಕೆ ಉತ್ತರ ನೀಡುವಂತೆ ಬಲ ಪ್ರದರ್ಶನಕ್ಕಾಗಿ ಉಪಹಾರ ಕೂಟ ನಡೆದಿದೆ ಎಂದೂ ವಿಶ್ಲೇಷಣೆ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments