Webdunia - Bharat's app for daily news and videos

Install App

ಡಿಕೆಶಿ ಉಪಹಾರ ಸಭೆಗೆ ಸಿದ್ದುಗೆ ಆಹ್ವಾನವಿಲ್ಲ?

Webdunia
ಗುರುವಾರ, 4 ಅಕ್ಟೋಬರ್ 2018 (16:05 IST)
ರಾಜ್ಯದ ಕಾಂಗ್ರೆಸ್ ನಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ಶುರುವಾಗಿದೆ. ಪ್ರಮುಖ ಮುಖಂಡನ ಮನೆಯಲ್ಲಿ ಸಚಿವರು ಉಪಹಾರ ಸೇವಿಸಿ ಸಭೆ ನಡೆಸಿರುವುದು ಮಹತ್ವದ ತಿರುವು ಪಡೆದುಕೊಂಡಿದೆ.

ಕಾಂಗ್ರೆಸ್ – ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ದೂರವಿಟ್ಟು, ರಾಜ್ಯದ ಕಾಂಗ್ರೆಸ್ ಸಚಿವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕಾಲ ಸಮೀಪವಾಗಿರುವಾಗಲೇ ಡಿ.ಕೆ.ಶಿವಕುಮಾರ್ ರ ನಿವಾಸದಲ್ಲಿ ಉಪಹಾರಕ್ಕೆ ಆಗಮಿಸಿದ ಸಚಿವರು, ಮಹತ್ವದ ಚರ್ಚೆ ನಡೆಸಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಸಿದ್ದರಾಮಯ್ಯನವರ ಪ್ರಭಾವ ದೆಹಲಿ ಮಟ್ಟದಲ್ಲಿ ಕುಗ್ಗಿಸಲು ಹಾಗೂ ಕೇಂದ್ರ ಸರಕಾರ ಇಡಿ ಬಳಸಿ ಹಣಿಯಲು ನಡೆಸಿರುವ ಯತ್ನಕ್ಕೆ ಉತ್ತರ ನೀಡುವಂತೆ ಬಲ ಪ್ರದರ್ಶನಕ್ಕಾಗಿ ಉಪಹಾರ ಕೂಟ ನಡೆದಿದೆ ಎಂದೂ ವಿಶ್ಲೇಷಣೆ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments