Webdunia - Bharat's app for daily news and videos

Install App

ಮಾದಿಗ ಸಭೆಯಲ್ಲಿ ಜಟಾಪಟಿ

Webdunia
ಶುಕ್ರವಾರ, 4 ಜನವರಿ 2019 (15:03 IST)
ಚಿತ್ರದುರ್ಗ ಜಿಲ್ಲಾ ಮಾದಿಗ ಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ.

ಆದಿ ಜಾಂಬವ ನಿಗಮದ ಸ್ಥಾಪನೆ ಕುರಿತು ಪೂರ್ವ ಭಾವಿ ಸಭೆ ಆಯೋಜಿಸಲಾಗಿತ್ತು. ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಮಾಜ ಕಲ್ಯಾಣ ಮಾಜಿ ಮಂತ್ರಿ ಹೆಚ್.ಆಂಜನೇಯ ಮತ್ತು ಜಿ.ಎಸ್. ಮಂಜುನಾಥ್ ನಡುವೆ ಮಾತಿನ ಚಕಮಕಿ ನಡೆಯಿತು.

ಎಚ್.ಆಂಜನೇಯ ಭಾಷಣ ಮುಗಿಯುತ್ತಿದ್ದಂತೆ ನಾನು ಮಾತನಾಡುವೆ ಎಂದು ಮಂಜುನಾಥ್ ಹೇಳಿದರು. ಆಗ
ಕಾಂಗ್ರೇಸ್ ಮುಂಖಂಡ ಮಂಜುನಾಥ್ ಹಾಗೂ ಆಂಜನೇಯ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.

ನಿನ್ನೆ ಅಷ್ಟೇ ಜಿ. ಎಸ್. ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಆಂಜನೇಯ ವಿರುದ್ಧ ಮಾತನಾಡಿದ್ದರು. ಮಾತಿನ ಚಕಮಕಿ ಸಂದರ್ಭದಲ್ಲಿ ಮಾದಿಗ ಆದಿ ಜಾಂಬವ ನಿಗಮಕ್ಕೆ ಮಂಜುನಾಥ್ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಸಭೆ ಗೊಂದಲದ ಗೂಡಾಯಿತು. ಪೊಲೀಸರು ಮಧ್ಯ ಪ್ರವೇಶ ಮಾಡಿ ಗಲಾಟೆ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments