Webdunia - Bharat's app for daily news and videos

Install App

ಬಿಬಿಎಂಪಿಯಲ್ಲಿ ನಡೆಯುತ್ತಿರುವ ಸಭೆ

Webdunia
ಮಂಗಳವಾರ, 18 ಜುಲೈ 2023 (19:43 IST)
ಕೇಂಪೆಗೌಡ ಪ್ರಶಸ್ತಿ ವಿಚಾರವಾಗಿ ಬಿಬಿಎಂಪಿಯಲ್ಲಿ ಸಭೆ ನಡೆಯುತ್ತಿದೆ.ಇದೇ ತಿಂಗಳ ಕೊನೆಯ ದಿನ ಪ್ರಶಸ್ತಿ ವಿತರಣೆ ಮಾಡಲಾಗುತ್ತೆ.ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲಿದ್ದಾರೆ.ಸದ್ಯ ಪ್ರಶಸ್ತಿ ವಿಚಾರವಾಗಿ ಕಮಿಟಿ ರೆಡಿಯಾಗಿದೆ.ಸಚಿವ ರಾಮಲಿಂಗರೆಡ್ಡಿ ಕಮಿಟಿ ಅಧ್ಯಕ್ಷರಾಗಿದ್ದು,ಸದ್ಯ ಬಿಬಿಎಂಪಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಬಿಎಂಪಿ ಕಮಿಷನರ್, ಹಿರಿಯಾಧಿಕಾರಿಗಳು,ನಟ ಸಾಧುಕೋಕಿಲಾ  ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments