Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಗುತ್ತಿಗೆದಾರರಿಂದ ಬಿಜೆಪಿ ನಾಯಕರ ಭೇಟಿ

BJP leaders
bangalore , ಬುಧವಾರ, 9 ಆಗಸ್ಟ್ 2023 (18:41 IST)
ಮಾಜಿ ಸಿಎಂ ಬಿಎಸ್ವೈ ಭೇಟಿ ಬಳಿಕ ಸಿಟಿ ರವಿ ಹಾಗೂ ಅಶ್ವಥ್ ನಾರಾಯಣ್  ರನ್ನ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ.ಬಾಕಿ ಬಿಲ್ ಬಿಡುಗಡೆ ಹಾಗೂ ಡಿಸಿಎಂ ಡಿಕೆಶಿಯ 15 ಪರ್ಸೆಂಟ್ ಕಮಿಷನ್ ಬಗ್ಗೆ ಕಮಲ ನಾಯಕರಿಗೆ ದೂರು ನೀಡಿದ್ದಾರೆ.ಬಳಿಕ ಡಿಸಿಎಂ ಡಿಕೆಶಿಗೆ ಅಶ್ವಥ್ ನಾರಾಯಣ್ ಗೆ ಎಚ್ಚರಿಕೆ ನೀಡಿದ್ದಾರೆ.ಡಿಕೆ ಶಿವಕುಮಾರ್ ರವರೇ,ಕುಂಟು ನೆಪ ಹೇಳಿ ವಿನಾಕಾರಣ ವಿಳಂಬ ಧೋರಣೆ ತೋರದೇ ಕೂಡಲೇ ಗುತ್ತಿಗೆದಾರರ ಹಣವನ್ನು ಬಿಡುಗಡೆ ಮಾಡಿ.ಇಲ್ಲ ಅಂದರೆ ನಿಮ್ ವಿರುದ್ಧ ಹೋರಾಟ ಮಾಡಲು ಶತ ಸಿದ್ದ.ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧ ಎಂದು ಟ್ವಿಟರ್ ನಲ್ಲಿ  ಮಾಜಿ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ನಶೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನ ಹತ್ಯೆ