Webdunia - Bharat's app for daily news and videos

Install App

ಬಿಬಿಎಂಪಿ ಗುತ್ತಿಗೆದಾರರಿಂದ ಬಿಜೆಪಿ ನಾಯಕರ ಭೇಟಿ

Webdunia
ಬುಧವಾರ, 9 ಆಗಸ್ಟ್ 2023 (18:41 IST)
ಮಾಜಿ ಸಿಎಂ ಬಿಎಸ್ವೈ ಭೇಟಿ ಬಳಿಕ ಸಿಟಿ ರವಿ ಹಾಗೂ ಅಶ್ವಥ್ ನಾರಾಯಣ್  ರನ್ನ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ.ಬಾಕಿ ಬಿಲ್ ಬಿಡುಗಡೆ ಹಾಗೂ ಡಿಸಿಎಂ ಡಿಕೆಶಿಯ 15 ಪರ್ಸೆಂಟ್ ಕಮಿಷನ್ ಬಗ್ಗೆ ಕಮಲ ನಾಯಕರಿಗೆ ದೂರು ನೀಡಿದ್ದಾರೆ.ಬಳಿಕ ಡಿಸಿಎಂ ಡಿಕೆಶಿಗೆ ಅಶ್ವಥ್ ನಾರಾಯಣ್ ಗೆ ಎಚ್ಚರಿಕೆ ನೀಡಿದ್ದಾರೆ.ಡಿಕೆ ಶಿವಕುಮಾರ್ ರವರೇ,ಕುಂಟು ನೆಪ ಹೇಳಿ ವಿನಾಕಾರಣ ವಿಳಂಬ ಧೋರಣೆ ತೋರದೇ ಕೂಡಲೇ ಗುತ್ತಿಗೆದಾರರ ಹಣವನ್ನು ಬಿಡುಗಡೆ ಮಾಡಿ.ಇಲ್ಲ ಅಂದರೆ ನಿಮ್ ವಿರುದ್ಧ ಹೋರಾಟ ಮಾಡಲು ಶತ ಸಿದ್ದ.ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧ ಎಂದು ಟ್ವಿಟರ್ ನಲ್ಲಿ  ಮಾಜಿ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments