Webdunia - Bharat's app for daily news and videos

Install App

ಕ್ಯಾಪಿಟಲ್‌ ಹೋಟೆಲ್ ನಲ್ಲಿ ಕೈ ಮುಖಂಡರ ಸಭೆ

geetha
ಶನಿವಾರ, 10 ಫೆಬ್ರವರಿ 2024 (19:00 IST)
ಬೆಂಗಳೂರು : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಚಿದಂಬರಂ ನೇತೃತ್ವದಲ್ಲಿ  ಶನಿವಾರ ನಗರದ ಕ್ಯಾಪಿಟಲ್‌ ಹೋಟೆಲ್‌ ನಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಎಐಸಿಸಿ ಪ್ರಣಾಳಿಕೆ ಸಮಿತಿ ಸಭೆ ಆಯೋಜಿಸಲಾಗಿದೆ.ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಸಿದ್ದತೆಗಾಗಿ  ಸಭೆ ನಡೆಸಲಾಗುತ್ತಿದೆ. ರ್ನಾಟಕದಲ್ಲಿ ನೀಡಲಾಗುತ್ತಿರುವ ಗ್ಯಾರೆಂಟಿ ಯೋಜನೆ ಮಾದರಿಯನ್ನು ದೇಶಾದ್ಯಂತ ವಿಸ್ತರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಜೊತೆಗೆ ಮತದಾರರ ಸಂಕಷ್ಟಗಳನ್ನು, ಮೂಲಭೂತ ಕೊರತೆಗಳನ್ನು ಸಮೀಕ್ಷೆಯ ಮೂಲಕ ಕ್ರೋಢೀಕರಿಸಿ ಆ ಕೊರತೆಗಳನ್ನು ನೀಗಿಸುವ ಅಂಶಗಳನ್ನೂ ಸಹ ಪ್ರಣಾಳಿಕೆಯಲ್ಲಿ  ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ. 

ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌,ಸಚಿವ ಮಹದೇವಪ್ಪ ಸೇರಿದಂತೆ ಹಲವು ಹಿರಿಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments