BSY ಮನೆಯಲ್ಲಿ ಲಿಂಗಾಯತ​ ಮುಖಂಡರ ಸಭೆ

Webdunia
ಸೋಮವಾರ, 24 ಏಪ್ರಿಲ್ 2023 (17:50 IST)
ಶಿವಮೊಗ್ಗದಲ್ಲಿನ ಮಾಜಿ ಮುಖ್ಯಮಂತ್ರಿ B.S. ಯಡಿಯೂರಪ್ಪ ನಿವಾಸದ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆದಿದೆ. ಸಭೆಯಲ್ಲಿ ಮಾಜಿ ಸಚಿವ K.S. ಈಶ್ವರಪ್ಪ, ಸಂಸದ B.Y. ರಾಘವೇಂದ್ರ ಸೇರಿದಂತೆ ವೀರಶೈವ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಲಿಂಗಾಯತರ ಮತಗಳ ಕ್ರೋಡೀಕರಣದ ಬಗ್ಗೆ ಚರ್ಚೆ ನಡೆಸಲಾಗಿದೆ.. ಸ್ನೇಹಮಿಲನ ಹೆಸರಿನಲ್ಲಿ ಲಿಂಗಾಯತ ಸಮುದಾಯದವರೊಂದಿಗೆ ಸಭೆ ನಡೆಸಿ, ಮತ ಸೆಳೆಯಲು BSY ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments