Webdunia - Bharat's app for daily news and videos

Install App

BSY ಮನೆಯಲ್ಲಿ ಲಿಂಗಾಯತ​ ಮುಖಂಡರ ಸಭೆ

Webdunia
ಸೋಮವಾರ, 24 ಏಪ್ರಿಲ್ 2023 (17:50 IST)
ಶಿವಮೊಗ್ಗದಲ್ಲಿನ ಮಾಜಿ ಮುಖ್ಯಮಂತ್ರಿ B.S. ಯಡಿಯೂರಪ್ಪ ನಿವಾಸದ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆದಿದೆ. ಸಭೆಯಲ್ಲಿ ಮಾಜಿ ಸಚಿವ K.S. ಈಶ್ವರಪ್ಪ, ಸಂಸದ B.Y. ರಾಘವೇಂದ್ರ ಸೇರಿದಂತೆ ವೀರಶೈವ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಲಿಂಗಾಯತರ ಮತಗಳ ಕ್ರೋಡೀಕರಣದ ಬಗ್ಗೆ ಚರ್ಚೆ ನಡೆಸಲಾಗಿದೆ.. ಸ್ನೇಹಮಿಲನ ಹೆಸರಿನಲ್ಲಿ ಲಿಂಗಾಯತ ಸಮುದಾಯದವರೊಂದಿಗೆ ಸಭೆ ನಡೆಸಿ, ಮತ ಸೆಳೆಯಲು BSY ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments