Webdunia - Bharat's app for daily news and videos

Install App

ಶಾಲೆ ಪುನಾರಂಭದ ಬಗ್ಗೆ ಸಭೆ: ಬಿ.ಸಿ ನಾಗೇಶ್

Webdunia
ಗುರುವಾರ, 20 ಜನವರಿ 2022 (13:01 IST)
ಬೆಂಗಳೂರು : ಕೊರೊನಾ ಸೋಂಕು ಮತ್ತೆ ಹೆಚ್ಚಾಗಿದ್ದ ಪರಿಣಾಮ ಬೆಂಗಳೂರು ಸಹಿತ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು.

ಇದೀಗ ನಾಳೆ ನಡೆಯಲಿರುವ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆಯಲ್ಲಿ ಪುನಾರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಲೂ ಎಲ್ಲೂ ಕೂಡಾ ಸಂಪೂರ್ಣ ಶಾಲೆ ಕ್ಲೋಸ್ ಆಗಿಲ್ಲ. ಕೊರೊನಾ ಸೋಂಕು ಹೆಚ್ಚು ಇರುವ ಕಡೆ ಡಿಸಿಗಳು ರಜೆ ಘೋಷಣೆ ಮಾಡಿದ್ದಾರೆ. 85% ಶಾಲೆಗಳು ಈಗಾಗಲೇ ರಜೆ ಇಲ್ಲದೆ ರಾಜ್ಯದಲ್ಲಿ ನಡೆದಿದೆ.

ಮೂರು ಡಿಜಿಟ್ ಇದ್ದ ಸೋಂಕು ಈಗ 4 ಡಿಜಿಟ್ನಲ್ಲಿ ಶಾಲೆಗಳಲ್ಲಿ ಕಾಣಿಸುತ್ತಿದೆ. ಹೀಗಾಗಿ ನಾಳೆ ತಜ್ಞರ ಮುಂದೆ ಎಲ್ಲಾ ಅಂಕಿ ಅಂಶಗಳನ್ನು ಮುಂದೆ ಇಡುತ್ತೇವೆ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments