Webdunia - Bharat's app for daily news and videos

Install App

ಹಾಲುಮತ ಸಮಾಜ: ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಸಭೆ

Webdunia
ಭಾನುವಾರ, 15 ಜುಲೈ 2018 (18:05 IST)
ಹಾಲುಮತ ಸಮಾಜದವರನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದಲ್ಲಿ ಸಮಾಜದ ಪೂರ್ವಾಭಾವಿ ಸಭೆ ನಡೆಸಲಾಯಿತು.

ಕನಕ ಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 30 ಜಿಲ್ಲೆಯ ಸಮುದಾಯದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.  ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀ ಗಳು, ಇಂದು ಎಲ್ಲಾ ಜಿಲ್ಲೆಯ ಸಮುದಾಯದ ಪದಾಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಈ ಸಭೆಯಲ್ಲಿ ಹಾಲುಮತ ಸಮುದಾಯದವರನ್ನು ಎಸ್ ಟಿ ಮೀಸಲಾತಿಗೆ ಒಳಪಡಿಸುವಂತೆ ಒತ್ತಾಯಿಸಲು ಹೋರಾಟದ ಬಗ್ಗೆ ಸಭೆ ನಡೆಸಲಾಗಿದ್ದು. ಈಗಾಗಲೇ ಮುಖ್ಯಮಂತ್ರಿಗಳಿಗೆ  ಮನವಿಯನ್ನು ಸಲ್ಲಿಸಲಾಗಿದೆ.

ಎಸ್ ಟಿ ಮೀಸಲಾತಿಗೆ ಸೇರಿಸಿದ್ರೆ ಸಮಾಜ ಏಳಿಗೆ ಸಾಧ್ಯ. ಇದರಿಂದ ಎಲ್ಲಾ ಪದಾಧಿಕಾರಿಗಳಿಗೆ  ನೇರವಾಗಿ ಹೇಳಿದ್ದೇವೆ. ಯಾವುದೇ ಉದ್ವಿಗ್ಧ ಪರಿಸ್ಥಿತಿ ಉಂಟು ಮಾಡಬೇಡಿ. ಸ್ನೇಹದಿಂದ, ತಾಳ್ಮೆಯಿಂದ ಹೋರಾಟ ಮಾಡೋಣಾ.  ‌ ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕೆ ಸಿಗುತ್ತೆ ಎನ್ನುವ ನಂಬಿಕೆ ಇದೆ ಎಂದು ಶ್ರೀ ಗಳು ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments