Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನೇ ಮೊದಲು ಮುಖ್ಯಮಂತ್ರಿ ಮಾಡಲು ಮೀಟಿಂಗ್

Webdunia
ಭಾನುವಾರ, 14 ಮೇ 2023 (14:19 IST)
ಸಿದ್ದರಾಮಯ್ಯರನ್ನೇ ಮೊದಲು ಮುಖ್ಯಮಂತ್ರಿ ಮಾಡಲು ಸಿದ್ದು ಬಣದ ಟೀಮ್ ನಿಂದ ಮಹತ್ವದ ತಂತ್ರಗಾರಿಕೆ ಮಾಡಲಾಗ್ತಿದೆ‌.ಮೊದಲು ಸಿದ್ದರಾಮಯ್ಯನೇ ಸಿಎಂ ಆಗಬೇಕೆಂಬ ತಂತ್ರ ಹೂಡಲಾಗಿದೆ.ಈ ಹಿನ್ನೆಲೆ ಗೆದ್ದ ಶಾಸಕರಿಗೆ ದೂರವಾಣಿ ಕರೆ ಮಾಡಲಾಗಿದೆ.ಗೆದ್ದ ಎಲ್ಲ ಶಾಸಕರ ಸಂಪರ್ಕ ಮಾಡಿ ಸಂಜೆಯ ಸಭೆಯಲ್ಲಿ ಸಿದ್ದು ಪರ ಬೆಂಬಲ ಸೂಚಿಸಲು ಮನವಿ ಮಾಡಲಾಗಿದ್ದು.ಸಿದ್ದರಾಮಯ್ಯ ಆಪ್ತ ಶಾಸಕರಿಂದ ದೂರವಾಣಿ ಮೂಲಕ ಮನವಿ ಕೂಡ ಮಾಡಲಾಗುತ್ತೆ.
 
ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ  ಸಿದ್ದರಾಮಯ್ಯ ಸಿದ್ದು ಬಣದ ಜೊತೆ  ಸಭೆ ಮಾಡಲ್ಲಿದ್ದಾರೆ.ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇರುವ ಬೈರತಿ ಸುರೇಶ್ ಗೆ ಸೇರಿದ ಕಟ್ಟಡದಲ್ಲಿ ಮೀಟಿಂಗ್ ನಡೆಯಲಿದ್ದು,ಸಭೆಯಲ್ಲಿ ಕೆ.ಜೆ‌ಜಾರ್ಜ್, ಎಂಬಿ ಪಾಟೀಲ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್ ಸೇರಿದಂತೆ ಆಪ್ತರು ಭಾಗಿಯಾಗಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments