Webdunia - Bharat's app for daily news and videos

Install App

ಅಂಗ‌ನವಾಡಿ ಕಾರ್ಯಕರ್ತೆಯರ ಜತೆ ಸಭೆ: ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

Sampriya
ಬುಧವಾರ, 20 ಮಾರ್ಚ್ 2024 (16:17 IST)
Photo Courtesy Facebook
ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಲಕ್ಷ್ಮಿ ಹೆಬ್ಬಾಳಕರ ತಮ್ಮ ಗೃಹಕಚೇರಿಯಲ್ಲಿ ಮಂಗಳವಾರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ಚುನಾವಣಾಧಿಕಾರಿಗಳು ಅರ್ಧಕ್ಕೆ ಮೊಟಕುಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.

ಲಕ್ಷ್ಮೀ ಅವರು ಗೃಹಕಚೇರಿಯಲ್ಲಿ 500ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರನ್ನು ನೋಡಿ ಅಪರಿಚಿತರೊಬ್ಬರು ಚುನಾವಣಾಧಿಕಾರಿಗೆ ಮಾಹಿತಿಯನ್ನು ನೀಡಿದ್ದರು.

ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್‌ ಸ್ಕ್ವಾಡ್‌ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿದರು. ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಅವರಿಂದಲೂ ವಿವರ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments