Select Your Language

Notifications

webdunia
webdunia
webdunia
webdunia

ಸಿಎಂ ನೇತೃತ್ವದಲ್ಲಿ ರೈತ ಮುಖಂಡರ ಜೊತೆ ಸಭೆ

 ಸಿಎಂ ಸಿದ್ದರಾಮಯ್ಯ

geetha

bangalore , ಭಾನುವಾರ, 11 ಫೆಬ್ರವರಿ 2024 (14:42 IST)
ಬೆಂಗಳೂರು- ನಗರದ ವಿಧಾನಸೌದದಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರೈತ ಮುಖಂಡರ ಜೊತೆ ಸಭೆ ನಡೆಸಲಾಗಿದೆ.ಸಭೆಯಲ್ಲಿ ರೈತರು ಮುಖಂಡರು ಹಾಗೂ ಸಚಿವರಾದ ವೆಂಕಟೇಶ್, ಶಿವಾನಂದ್ ಪಾಟೀಲ್ , ದರ್ಶನ್ ಪುಟ್ಟಣ್ಣಯ್ಯ ಉಪಸ್ಥಿತರಿದ್ದರು.
 
ಫೆಬ್ರವರಿ 16 ರಂದು ರಾಜ್ಯ ಬಜೆಟ್ ಹಿನ್ನೆಲೆ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಬಳಿಕ ಇಂದು ರೈತ ಮುಖಂಡರು ಮತ್ತು ಸಂಘ ಸಂಸ್ಥೆಗಳ ಜೊತೆ ಸಿಎಂ‌ ಸಭೆ ನಡೆಸಿದ್ದು,ಬಜೆಟ್ ನಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.ಮಾಧ್ಯಹ್ನ ವಾಣಿಜ್ಯ,ಸಾರಿಗೆ,ಅಬಕಾರಿ ಮತ್ತು ಭೂಮಾರುಕಟ್ಟೆ, ದಲಿತ ಸಂಘಟನೆ ಹಾಗೂ ಕಾರ್ಮಿಕ ಸಂಘ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ- ನಿಖಿಲ್ ಕುಮಾರಸ್ವಾಮಿ