Select Your Language

Notifications

webdunia
webdunia
webdunia
webdunia

ಅತಿವೃಷ್ಟಿಯ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಸಭೆ

ಅತಿವೃಷ್ಟಿಯ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಸಭೆ
bangalore , ಬುಧವಾರ, 24 ನವೆಂಬರ್ 2021 (21:03 IST)
ಬೆಂಗಳೂರು, ನವೆಂಬರ್ 24: ನಗರದಲ್ಲಿ  ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ನೀರುಗಾಲುವೆಗಳಿಗೆ ಸಂಬಂಧಿಸಿದಂತೆ ಬಿ.ಬಿ.ಎಂ.ಪಿ ಕಚೇರಿಯಲ್ಲಿ ಸಭೆ ನಡೆಸಿದರು. 
 
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಮುನಿರತ್ನ, ವಿ.ಸೋಮಣ್ಣ, ಬಿ.ಎ.ಬಸವರಾಜ, ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್  ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿವೃದ್ದಿ ಕಾಮಗಾರಿ ವೀಕ್ಷಣೆ