Webdunia - Bharat's app for daily news and videos

Install App

ಬೆಳಗಾವಿ ಜಿಲ್ಲಾ ಉಸ್ತುವಾರಿಗಾಗಿ ಬಿಜೆಪಿಯಲ್ಲಿ ಮೆಗಾಫೈಟ್ ; ಬಿಎಸ್ ವೈಗೆ ಟೆನ್ಶನ್

Webdunia
ಮಂಗಳವಾರ, 11 ಫೆಬ್ರವರಿ 2020 (19:55 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಿದ್ದ ಸಿಎಂಗೆ ಇದೀಗ ಕುಂದಾನಗರಿ ಜಿಲ್ಲಾ ಉಸ್ತುವಾರಿ ವಿಷಯ ಹೊಸ ಚಿಂತೆಗೆ ಕಾರಣವಾದಂತಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಲು ಸಚಿವ ರಮೇಶ್ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಹಿರಿಯ ಶಾಸಕ ಉಮೇಶ್ ಕತ್ತಿ ಕೂಡ ಕಣ್ಣಿಟ್ಟಿದ್ದಾರೆ ಎನ್ನಲಾಗ್ತಿದೆ.

ಒಂದೇ ಜಿಲ್ಲೆಯಲ್ಲಿ ಮೂವರು ಪ್ರಭಾವಿ ನಾಯಕರು ಇರೋದ್ರಿಂದ ಸಹಜವಾಗಿಯೇ ಜಿಲ್ಲಾ ಉಸ್ತುವಾರಿ ಯಾರ ಹೆಗಲೇರಲಿದೆ ಅನ್ನೋ ಕುತೂಹಲ ಮೂಡಿಸಿದೆ.

ಯಾರೇ ಒಬ್ಬರಾದರೂ ಉಳಿದವರಿಗೆ ಅಸಮಧಾನ ಗ್ಯಾರಂಟಿ ಅನ್ನೋದನ್ನು ಮರೆಯುವಂತಿಲ್ಲ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಆಮೇಲೆ, ಮೊದಲು ಇವರನ್ನು ಮೀಟ್ ಮಾಡಲಿರುವ ಸಿಎಂ, ಡಿಸಿಎಂ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments